ಬೆಳ್ತಂಗಡಿ: ನೆರೆ ಪ್ರದೇಶದ ಬಾವಿಗಳ ಸ್ವಚ್ಛತೆಗೆ ಕ್ಲೋರಿನೇಶನ್‌

ಸಾಂಕ್ರಾಮಿಕ ರೋಗ ತಡೆಗೆ ಆರೋಗ್ಯ ಇಲಾಖೆ ಪಣ

Team Udayavani, Aug 21, 2019, 5:00 AM IST

14

ಬೆಳ್ತಂಗಡಿ: ಪ್ರವಾಹ ಪೀಡಿತ ತಾಲೂಕು ಪ್ರದೇಶದಲ್ಲಿ ಕುಡಿಯುವ ನೀರಿನ ಬಾವಿಗಳು ಸಂಪೂರ್ಣ ಕಲುಷಿತಗೊಂಡಿವೆ. ಕಲುಷಿತಗೊಂಡ ಬಾವಿ ನೀರಿನ ಸ್ಯಾಂಪಲ್ ಪಡೆದು ಆರೋಗ್ಯ ಕೇಂದ್ರಗಳಲ್ಲಿ ಪರಿಶೀಲನೆಗೆ ಒಳಪಡಿಸಲಾಗಿದೆ.

ಚಾರ್ಮಾಡಿ, ಮುಂಡಾಜೆ, ಲಾೖಲ, ಇಂದಬೆಟ್ಟು ಪ್ರದೇಶಗಳ 48 ಬಾವಿಗಳ ನೀರನ್ನು ಸ್ಯಾಂಪಲ್ ಪಡೆದು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಲುಷಿತಗೊಂಡ ಬಾವಿ ನೀರು ಸ್ಯಾಂಪಲ್ ಪಡೆದು 24 ಗಂಟೆ ಒಳಗಾಗಿ ಬಳಕೆಗೆ ಯೋಗ್ಯ ಇರುವ ಕುರಿತು ವರದಿ ನೀಡಲಾಗುತ್ತಿದೆ.

ಆರೋಗ್ಯ ಇಲಾಖೆ ತಂಡ
ನೆರೆಗೆ ತುತ್ತಾದ ಪ್ರದೇಶಗಳಲ್ಲಿ ನಿರಂತರ ಫಾಗಿಂಗ್‌ ಸಹಿತ ನೀರಿನ ಸ್ಯಾಂಪಲ್ ಜಾಗೃತಿ ಮೂಡಿಸಲು 70 ಆಶಾ ಕಾರ್ಯಕರ್ತೆಯರು, 5 ಮಂದಿ ಕಿ.ಆ. ಸಹಾಯಕಿಯರು, 5 ಕಿ.ಆ. ಸಹಾಯಕರು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ.

ಚಾರ್ಮಾಡಿ, ಮುಂಡಾಜೆ, ಲಾೖಲ, ಇಂದಬೆಟ್ಟು ಪ್ರದೇಶದ 48 ಬಾವಿಗಳಿಗೆ ಕ್ಲೊರಿನೇಶನ್‌ ಮಾಡಲಾಗಿದೆ. ಶೇ. 90 ಬಳ ಕೆಗೆ ಯೋಗ್ಯವಲ್ಲದ ಬಾವಿಗಳಿದ್ದು, ಕೆಸರಿರುವ ಬಾವಿ ಸಂಪೂರ್ಣ ಸ್ವಚ್ಛತೆಗೆ ಸ್ಥಳೀಯ ಗ್ರಾ.ಪಂ. ಪಿಡಿಒಗಳಿಗೆ, ಮನೆ ಮಂದಿಗೆ ಆಧಿಕಾರಿಗಳು ಸೂಚಿಸಿದ್ದಾರೆ. ಪರೀಕ್ಷೆಗೊಳಪಡಿಸಿದಾಗ ನೀರು ಕಪ್ಪು ಬಣ್ಣಕ್ಕೆ ತಿರುಗಿದರೆ 2ನೇ ಬಾರಿಗೆ ಬಾವಿಯನ್ನು ಸೂಪರ್‌ ಕ್ಲೋರಿನೇಶನ್‌ಗೆಒಳಪಡಿಸಬೇಕಾಗುತ್ತದೆ ಎಂದರು.

25 ಬಾವಿಗಳ ನೀರು ಕುಡಿಯಲು ಯೋಗ್ಯವಲ್ಲ
ಈಗಾಗಲೇ 48 ಬಾವಿಗಳ ಪೈಕಿ 25 ಬಾವಿಗಳು ಕುಡಿಯಲು ಯೋಗ್ಯವಲ್ಲ ಎಂಬ ವರದಿ ಬಂದಿದ್ದು, ಈ ಬಾವಿಗಳಿಗೆ ಸೂಪರ್‌ ಕ್ಲೋರಿನೇಶನ್‌ ಅವಶ್ಯವಾಗಿದೆ. ಒಂದು ಸಾವಿರ ಲೀಟರ್‌ ನೀರನ್ನು ಶುದ್ಧೀಕರಿಸಲು 2.5 ಗ್ರಾಂ. (ಶೇ. 30 ಸಾಂದ್ರತೆಯುಳ್ಳ) ಬ್ಲೀಚಿಂಗ್‌ ಪೌಡರ್‌ ಅವಶ್ಯವಿರುತ್ತದೆ. ಸೂಪರ್‌ ಕ್ಲೋರಿನೇಶನ್‌ಗೆ 5 ಗ್ರಾಂ. ಬಳಸಿ ನೀರನ್ನು ಶುದ್ಧಪಡಿಸುವ ಅವಶ್ಯವಿದೆ. ಬಹುತೇಕ ಬಾವಿಗಳು ಹೂಳು ತುಂಬಿ ಕೆಟ್ಟು ಹೋಗಿವೆ. ಕೆಸರು ನೀರು ತುಂಬಿದ ಬಾವಿಗಳ ಸ್ಯಾಂಪಲ್ ಪಡೆಯಲಾಗುತ್ತಿದ್ದು, ನೀರು ಸಂಪೂರ್ಣ ಆವಿ ಮಾಡಿ ಬಳಕೆಗೆ ಯೋಗ್ಯವಿರುವ ಕುರಿತು ವರದಿ ನೀಡಿದ ಬಳಿಕವಷ್ಟೇ ಮನೆಮಂದಿ ಬಳಸಲು ಸೂಚನೆ ನೀಡಲಾಗಿದೆ.

ನೆರೆ ಪ್ರದೇಶದ ಮನೆ ಮಂದಿ ಯಾವುದೇ ಕಾರಣಕ್ಕೂ ಬಾವಿ ನೀರು ಬಳಸದಂತೆಯೂ ನೀರಿನ ಆವಶ್ಯಕತೆಗೆ ಪಂ.ಗೆ ತಿಳಿಸಿದಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಲಿದೆ.

ಅವಶ್ಯ ಕ್ರಮ

ಸಾಂಕ್ರಾಮಿಕ ರೋಗ ತಡೆಗೆ ಅವಶ್ಯ ಕ್ರಮ ವಹಿಸಲಾಗುತ್ತಿದೆ. ಜನರು ಮುನ್ನೆಚ್ಚರಿಕೆ ವಹಿಸುವುದು ಅವಶ್ಯ. ನೆರೆ ಪ್ರದೇಶದಲ್ಲಿ ಕಲುಷಿತ ನೀರು ನಿಂತಲ್ಲಿ ಡೆಂಗ್ಯೂ ಉಲ್ಬಣವಾಗುವ ಸಾಧ್ಯತೆ ಇರುವುದರಿಂದ ಪರಿಸರ ಸ್ವಚ್ಛವಾಗಿಡಲು ಸಹಕರಿಸಬೇಕಾಗಿದೆ. ಸೊಳ್ಳೆ ಇದ್ದಲ್ಲಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದಲ್ಲಿ ಫಾಗಿಂಗ್‌ ವ್ಯವಸ್ಥೆ ಮಾಡಲಾಗುವುದು.

– ಡಾ| ಕಲಾಮಧು

ತಾಲೂಕು ಆರೋಗ್ಯಾಧಿಕಾರಿ

ಬಾವಿಗಳ ನೀರಿನ ಸ್ಯಾಂಪಲ್

ಕಲುಷಿತಗೊಂಡ ಪ್ರತಿ ಬಾವಿಗಳ ಕ್ಲೋರಿನೇಶ‌ನ್‌ ಅವಶ್ಯವಾಗಿದ್ದು, ಈಗಾಗಲೇನಾಲ್ಕು ಪ್ರದೇಶಗಳ 48 ಬಾವಿಗಳ ನೀರಿನ ಸ್ಯಾಂಪಲ್ ಪಡೆಯಲಾಗಿದೆ. ಮುಂದಿನ ಹಂತದಲ್ಲಿ ಅನಾರು, ಮಿತ್ತಬಾಗಿಲು, ಮಲವಂತಿಗೆ, ಉಜಿರೆ, ಕೊಲ್ಲಿ ಪ್ರದೇಶದ ಬಾವಿ ಪರಿಶೀಲಿಸಲಾಗುತ್ತದೆ.
– ಗಿರೀಶ್‌, ಹೆಲ್ತ್ ಇನ್‌ಸ್ಪೆಕ್ಟರ್‌

-ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.