ಚೆನ್ನಾವರ ಸರಕಾರಿ ಕಿ.ಪ್ರಾ.ಶಾಲೆ: ತರಗತಿ ಕೊಠಡಿ ಕೊರತೆ


Team Udayavani, Sep 20, 2021, 3:10 AM IST

Untitled-1

ಸವಣೂರು: ಸವಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ಪಾಲ್ತಾಡಿ ಗ್ರಾಮದ ಚೆನ್ನಾವರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತರಗತಿಗೆ ಅನುಗುಣವಾಗಿ ಕೊಠಡಿಯಿಲ್ಲದೆ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಜತೆಗೆ ಶಾಲೆ ಸಂಪರ್ಕ ರಸ್ತೆಯೂ ಅಭಿವೃದ್ಧಿಯಾಗಬೇಕೆಂಬ ಬೇಡಿಕೆ ವ್ಯಕ್ತವಾಗಿದೆ.

ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಕೂಗಿನ ನಡುವೆಯೂ ಈ ಕಿ.ಪ್ರಾ. ಶಾಲೆಯಲ್ಲಿ ಈ ವರ್ಷದ ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಯಿಂದ 5ನೇ ತರಗತಿಯವರೆಗೆ 41 ಮಕ್ಕಳು ಇದ್ದಾರೆ.

ಜಿಲ್ಲಾ ಮಟ್ಟದಲ್ಲಿ ಹೆಸರು :

ಚೆನ್ನಾವರ ಕಿ.ಪ್ರಾ. ಶಾಲೆಯಲ್ಲಿ ಧನಾತ್ಮಕ ಚಟುವಟಿಕೆಯ ಮೂಲಕ ಜಿಲ್ಲಾ ಮಟ್ಟದಲ್ಲಿ ಗುರುತಿಸಿ ಕೊಂಡಿದೆ. ಈ ಶಾಲೆಗೆ ನಾಲ್ಕು ಬಾರಿ ಜಿಲ್ಲಾ ಮಟ್ಟದ ಪರಿಸರ ಮಿತ್ರ ಪ್ರಶಸ್ತಿ ದೊರಕಿದೆ. ಶಾಲೆಯ ಆವರಣದಲ್ಲಿ ವಿವಿಧ ಸಸ್ಯಗಳನ್ನು ಬೆಳೆಸಲಾಗಿದೆ. ಜತೆಗೆ ಮಳೆಕೊಯ್ಲು ಘಟಕ, ಜಲಮರು ಪೂರಣ ಘಟಕಗಳನ್ನು ಅಳವಡಿಸಲಾಗಿದೆ.

ಬೇಕಿದೆ ಹೆಚ್ಚುವರಿ ಕೊಠಡಿ :

ಈ ಶಾಲೆಯಲ್ಲಿ ಮೂರು ಕೊಠಡಿಗಳಿವೆ. ಇದರಲ್ಲಿ ಒಂದು ಕೊಠಡಿಯಲ್ಲಿ ಮುಖ್ಯ ಶಿಕ್ಷಕರ ಕಚೇರಿ ಮಾಡಲಾಗಿದೆ.

ಉಳಿದ ಎರಡು ಕೊಠಡಿಗಳಲ್ಲಿ 1ರಿಂದ 5ನೇ ತರಗತಿಗಳನ್ನು ನಡೆಸಬೇಕಾದ ಪರಿಸ್ಥಿತಿ ಇದೆ. 5 ತರಗತಿಗಳಿಗೆ ಇರುವುದು ಇಬ್ಬರು ಶಿಕ್ಷಕರು. ಕಚೇರಿ ಕೆಲಸಗಳೊಂದಿಗೆ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಬೇಕಿದೆ.

ಈ ಶಾಲೆಯಲ್ಲಿ ಮಕ್ಕಳಿಗೆ ಇಂಗ್ಲಿಷ್‌ ತರಗತಿಗಳನ್ನೂ ಗುಬ್ಬಚ್ಚಿ ಸ್ಪೀಕಿಂಗ್‌ ಎಂಬ ಹೆಸರಿನಿಂದ ಕಲಿಸಲಾಗುತ್ತದೆ. ಜತೆಗೆ ದಾನಿಗಳ ನೆರವಿನಿಂದ ಕಂಪ್ಯೂಟರ್‌ ಅಳವಡಿಕೆ, ಆಟದ ಮೈದಾನದ ವಿಸ್ತರಣೆಯಾಗಿದೆ.

ರಸ್ತೆಯೂ ಅಭಿವೃದ್ಧಿಯಾಗಬೇಕಿದೆ:

ಬೆಟ್ಟದ ಮೇಲೋಂದು ಮನೆಯ ಮಾಡಿ ಎಂಬಂತೆ ಈ ಶಾಲೆ ಎತ್ತರವಾದ ಸ್ಥಳದಲ್ಲಿದ್ದು,ಈ ಶಾಲೆಗೆ ಬರುವ ರಸ್ತೆಯೂ ಅಭಿವೃದ್ಧಿಯಾಗಬೇಕಿದೆ. ಅಕ್ಷರ ದಾಸೋಹದ ಅಕ್ಕಿ ಬರುವ ಲಾರಿಗಳು ಶಾಲೆಗೆ ಬರಲು ಹರಸಾಹಸ ಮಾಡಬೇಕಾದ ಸ್ಥಿತಿ ಇಲ್ಲಿದೆ.

ಈಡೇರಲಿ ಬೇಡಿಕೆ :

ಈ ಶಾಲೆಗೆ ಇನ್ನೂ ಮೂರು ಕೊಠಡಿಗಳ ಆವಶ್ಯಕತೆ ಇದೆ. ಜತೆಗೆ ಶಾಲಾ ಸಂಪರ್ಕ ರಸ್ತೆಯೂ ಅಭಿವೃದ್ದಿಯಾಗಬೇಕಿದೆ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸರಿಯಾದ ಶೌಚಾಲಯವೂ ಇಲ್ಲದ ಪಟ್ಟಿಗೆ ಸೇರಿದೆ. ಈ ಎಲ್ಲ ಬೇಡಿಕೆಗಳು ಶೀಘ್ರವಾಗಿ ಈಡೇರಲಿ ಎಂಬುದು ಶಿಕ್ಷಣ ಪ್ರೇಮಿಗಳ ಆಶಯ.

 

-ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.