ದೇರ್ನಡ್ಕ-ನೆಲ್ಯಾಜೆ ಸಂಪರ್ಕ ಅಡಿಕೆ ಪಾಲಕ್ಕೆಮುಕ್ತಿ 


Team Udayavani, Jun 11, 2018, 2:56 PM IST

11-june-12.jpg

ಸವಣೂರು: ಸವಣೂರು ಗ್ರಾ.ಪಂ.ವ್ಯಾಪ್ತಿಯ ಪಾಲ್ತಾಡಿ ಗ್ರಾಮದ ದೇರ್ನಡ್ಕ -ನೆಲ್ಯಾಜೆ ಸಂಪರ್ಕಿಸುವವರಿಗೆ ತೋಡು ದಾಟಲು ಆಡಿಕೆ ಮರದ ಪಾಲವೇ ಸೇತುವೆಯಾಗಿತ್ತು. ಮಳೆಗಾಲ ಸಮಯದಲ್ಲಿ ಪುಟ್ಟ ಮಕ್ಕಳೊಡನೆ ಹೆತ್ತವರು ಇದ್ದರಷ್ಟೇ ದೈರ್ಯ ತೋಡು ದಾಟಲು ಸಾಧ್ಯವಾಗುತ್ತಿತ್ತು. ಹೀಗೆ ಹಲವು ದಶಕಗಳಿಂದ ಇಲ್ಲಿನವರು ಅಡಿಕೆ ಪಾಲದ ಮೂಲಕವೇ ಹಾದು ಹೋಗುತ್ತಿದ್ದರು. ಹೀಗೆ ದಶಕಗಳಿಂದ ಅಡಿಕೆ ಪಾಲದ ಮೂಲಕವೇ ಹಾದುಹೋಗುತ್ತಿರುವುದನ್ನು ಮನಗಂಡು ಉದ್ಯೋಗ ಖಾತರಿ ಯೋಜನೆ ಮೂಲಕ ಇಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಸವಣೂರು ಗ್ರಾ.ಪಂ.ಅವಕಾಶ ಮಾಡಿಕೊಟ್ಟಿತ್ತು. ಬಳಿಕ ಕಾಮಗಾರಿ ನಡೆದು ಜನರಿಗೆ ಉಪಯೋಗಕ್ಕೆ ಲಭ್ಯವಾಗಿದೆ. ಈ ಮೂಲಕ ದಶಕಗಳ ಸಮಸ್ಯೆಯೊಂದು ಬಗೆಹರಿದಿದೆ.

ಉದ್ಯೋಗ ಖಾತರಿಯಲ್ಲಿದೆ ಅವಕಾಶ
ಉದ್ಯೋಗ ಖಾತರಿ ಯೋಜನೆಯ ಮೂಲಕ ವೈಯುಕ್ತಿಕ ಹಾಗೂ ಸಾರ್ವಜನಿಕ ವಾಗಿ ಹಲವು ಕಾಮಗಾರಿಗಳನ್ನು ನಡೆಸಲು ಅವಕಾಶವಿದೆ. ಮಳೆಗಾಲವಾದ ಕಾರಣ ಅಲ್ಲಲ್ಲಿ ಮೂಲ ಸೌಕರ್ಯಗಳ ಕೊರತೆಗಳು ಇರುವಂತಹ ಸಂದರ್ಭ ಈ ಯೋಜನೆ ಬಹಳ ಪರಿಣಾಮಕಾರಿಯಾಗಿದೆ.

ಜನರ ಸಹಭಾಗಿತ್ವ
ಇಲ್ಲಿ ಕಾಲು ಸಂಕ ನಿರ್ಮಾಣದ ಬೇಡಿಕೆಯನ್ನು ನಮ್ಮ ಮುಂದೆ ಇಟ್ಟಾಗ, ಉದ್ಯೋಗ ಖಾತರಿ ಯೋಜನೆಯ ಮೂಲಕ ಅವಕಾಶವಿದೆ ಎಂಬುದನ್ನು ಮನಗಂಡು ಅಲ್ಲಿನ ಜನರನ್ನು ಸೇರಿಸಿಕೊಂಡು ಕಾಮಗಾರಿ ನಡೆಸಲಾಯಿತು. ಜನರ ಸಹಭಾಗಿತ್ವದಿಂದ ಇದು ಸಾಧ್ಯವಾಯಿತು. ಗ್ರಾ.ಪಂ.ಅಧ್ಯಕ್ಷರ, ಅಧಿಕಾರಿಗಳ ಸಹಕಾರವೂ ಲಭ್ಯವಾಗಿತ್ತು.
– ಸತೀಶ್‌ ಅಂಗಡಿಮೂಲೆ
ಸದಸ್ಯರು ಸವಣೂರು ಗ್ರಾ.ಪಂ

ಉಪಕಾರವಾಗಿದೆ
ಕಳೆದ ವರ್ಷದವರೆಗೂ ನಾವು ಅಡಿಕೆ ಪಾಲದ ಮೂಲಕವೇ ನಾವು ತೋಡು ದಾಟುತ್ತಿದ್ದೆವು. ಈ ಪಾಲದ ಮೂಲಕ ಹಲವು ಮನೆಗಳಿಗೆ ಸಂಪರ್ಕಆಗುತ್ತಿತ್ತು. ಮಳೆಗಾಲದಲ್ಲಿ ಭಯದ ವಾತಾ ವರಣ ಇತ್ತು. ಈಗ ಸವಣೂರು ಗ್ರಾ.ಪಂ. ನ ಮೂಲಕ ಉದ್ಯೋಗ ಖಾತರಿ ಯೋಜನೆಯಿಂದ ಕಾಲು ಸಂಕ ನಿರ್ಮಾಣವಾಗಿ ಬಹಳ ಉಪಕಾರವಾಗಿದೆ.
– ನಾರಾಯಣ ರೈ ದೇರ್ನಡ್ಕ ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.