ಕೋವಿಡ್ ಸೋಂಕಿತರ ಜತೆಗೆ ಮರಣವೂ ಏರಿಕೆ


Team Udayavani, May 28, 2021, 4:20 AM IST

ಕೋವಿಡ್ ಸೋಂಕಿತರ ಜತೆಗೆ ಮರಣವೂ ಏರಿಕೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಗ್ರಾಮೀಣ ಭಾಗಗಳಲ್ಲಿಯೂ ಕೊರೊನಾ ವ್ಯಾಪಕವಾಗಿ ಹಬ್ಬಿದ್ದು, ಸುಮಾರು 20 ದಿನಗಳ ಅಂಕಿಅಂಶಗಳನ್ನು ಗಮಿಸಿದರೆ ಒಮ್ಮೆ ಪ್ರಕರಣಗಳು ಗಣನೀಯ ಏರಿಕೆಯಾಗಿದ್ದು, ಸದ್ಯಕ್ಕೆ ಸ್ವಲ್ಪ ಇಳಿಮುಖವಾಗಿದೆ. ಸೋಂಕಿನ ಜತೆಗೆ ಸಾವಿನ ಪ್ರಮಾಣವೂ ಏರಿದ್ದು, ಮೇ 3ಕ್ಕೆ ಗ್ರಾಮೀಣ ಭಾಗದಲ್ಲಿ 6 ಮಂದಿ ಮೃತಪಟ್ಟಿದ್ದರೆ ಮೇ 26ಕ್ಕೆ 44ಕ್ಕೇರಿದೆ.

ಮೇ 3ರ ಬಳಿಕ ತಾ.ಪಂ. ಪ್ರತಿನಿತ್ಯ ಗ್ರಾ.ಪಂ.ಗಳಿಂದ ವರದಿ ತರಿಸಿಕೊಂಡು ಫಾಲೋಅಪ್‌ ಮಾಡುತ್ತಿದೆ. ಮೇ 3ರ ಬಳಿಕ ಕೆಲವು ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದರೂ, ಸದ್ಯಕ್ಕೆ ಒಂದು ಸಾವಿರ ದಷ್ಟು ಸಕ್ರಿಯ ಪ್ರಕರಣಗಳಿವೆ. ಮೇ 26ರ ವರದಿ ಪ್ರಕಾರ ತಾಲೂಕಿನ 58 ಗ್ರಾ.ಪಂ.ಗಳ ಪೈಕಿ ಚೆನ್ನೈತ್ತೋಡಿ ಗ್ರಾ.ಪಂ.ನಲ್ಲಿ ಅತ್ಯಧಿಕ 89 ಸಕ್ರಿಯ ಪ್ರಕರಣಗಳಿದೆ. ಒಟ್ಟು 8 ಗ್ರಾ.ಪಂ.ಗಳಲ್ಲಿ 30ಕ್ಕೂ ಅಧಿಕ ಪ್ರಕರಣ ಗಳಿವೆ. ಒಟ್ಟು 18 ಗ್ರಾ.ಪಂ.ಗಳಲ್ಲಿ ಸಕ್ರಿಯ ಪ್ರಕರಣ 10ಕ್ಕಿಂತ ಕಡಿಮೆ ಇದ್ದು, ವಿಟ್ಲ ಮುಟ್ನೂರಿನಲ್ಲಿ ಸಕ್ರಿಯ ಪ್ರಕರಣಗಳಿಲ್ಲ.

ಮೃತಪಟ್ಟವರ ವಿವರ :

ಮೇ 3ರ ವರದಿ ಪ್ರಕಾರ, ಕೊಳ್ನಾಡು, ಪುದು, ಬಾಳೆಪುಣಿ ಗ್ರಾ.ಪಂ. ವ್ಯಾಪ್ತಿಯಲ್ಲಿ ತಲಾ ಇಬ್ಬರು ಮೃತಪಟ್ಟಿದ್ದರು. ಮೇ 26ರ ವರದಿ ಪ್ರಕಾರ, ಬಾಳೆಪುಣಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅತೀ ಹೆಚ್ಚು ಅಂದರೆ 4 ಮಂದಿ ಮೃತಪಟ್ಟಿದ್ದು, ಉಳಿದಂತೆ ಅಮ್ಟಾಡಿ, ತುಂಬೆ ಗ್ರಾ.ಪಂ.ನಲ್ಲಿ ತಲಾ 3 ಮಂದಿ, ಕರೋಪಾಡಿ, ಗೋಳ್ತ ಮಜಲು, ಕಾವಳಪಡೂರು, ಕೊಳ್ನಾಡು, ಮಂಚಿ, ಪುದು, ಉಳಿ ತಲಾ ಇಬ್ಬರು ಮೃತಪಟ್ಟಿದ್ದಾರೆ. ಬಾಳ್ತಿಲ, ಇಡಿRದು, ಇರಾ, ಕೇಪು, ಮಾಣಿ, ನರಿಂಗಾನ, ಪಂಜಿಕಲ್ಲು, ಪುಣಚ, ರಾಯಿ, ಸಜೀಪಮೂಡ, ಸಜೀಪಮುನ್ನೂರು, ಸರಪಾಡಿ, ವೀರಕಂಭ, ಮಣಿನಾಲ್ಕೂರು, ಇರ್ವತ್ತೂರು, ಬೋಳಂತೂರು, ಅರಳ, ನೆಟ್ಲಮುಟ್ನೂರು, ಸಾಲೆತ್ತೂರು ಹಾಗೂ ಕಳ್ಳಿಗೆ ಗ್ರಾ.ಪಂ.ಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಮೇ 26ರ ವರೆಗೆ ಅಳಿಕೆ, ಅನಂತಾಡಿ, ಬಡಗಬೆಳ್ಳೂರು, ಬಡಗಕಜೆಕಾರು, ಚೆನ್ನೈತ್ತೋಡಿ, ಕಡೇಶ್ವಾಲ್ಯ, ಕನ್ಯಾನ, ಕರಿಯಂಗಳ, ಕಾವಳಮೂಡೂರು, ಕೆದಿಲ, ಕುಕ್ಕಿಪಾಡಿ, ಕುರ್ನಾಡು, ಮೇರಮಜಲು, ನರಿಕೊಂಬು, ನಾವೂರು, ಫಜೀರು, ಪೆರ್ನೆ, ಪೆರುವಾಯಿ, ಪಿಲಾತಬೆಟ್ಟು, ಸಜೀಪನಡು, ಸಂಗಬೆಟ್ಟು, ವಿಟ್ಲಪಟ್ನೂರು, ವಿಟ್ಲ ಮುಟ್ನೂರು, ಅಮ್ಮುಂಜೆ, ಮಾಣಿಲ, ಬರಿ ಮಾರು, ಪೆರಾಜೆ, ಸಜೀಪಪಡು ಗ್ರಾ.ಪಂ.ನಲ್ಲಿ ಯಾರೂ ಕೊರೊನಾದಿಂದ ಮೃತ ಪಟ್ಟಿಲ್ಲ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.