ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!


Team Udayavani, Oct 26, 2021, 7:41 PM IST

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಿತ್ತೂರು ನಿವಾಸಿಯೊಬ್ಬರು ಮೃತಪಟ್ಟು 6 ತಿಂಗಳ ಬಳಿಕ ಅವರ 2ನೇ ಡೋಸ್ ಕೋವಿಡ್ ಲಸಿಕೆ ಪೂರ್ಣಗೊಂಡಿರುವ ಕುರಿತು ಮೊಬೈಲ್‌ಗೆ ಸಂದೇಶವೊಂದು ಬಂದಿದೆ ಎಂದು ಅವರ ಪುತ್ರ ಆರೋಪಿಸಿದ್ದಾರೆ.

ಈ ರೀತಿ 2ನೇ ಲಸಿಕೆ ಪಡೆಯದ ಇತರರಿಗೂ ಇಂತಹ ಸಂದೇಶ ಬಂದಿದ್ದು, ಆದರೆ ಐಡಿ ನಂಬರ್ ಹಾಕುವ ಸಂಖ್ಯೆ ವ್ಯತ್ಯಾಸದಿಂದ ಹೀಗಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮಿತ್ತೂರು ಅಕ್ಕರೆ ನಿವಾಸಿ ಹಸೈನಾರ್ ಅವರು ಎ. 27ರಂದು ಮೃತಪಟ್ಟಿದ್ದು, ಅವರು ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾರ್ಚ್ನಲ್ಲಿ ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದಿದ್ದರು. ಆದರೆ ಅವರು ಎ. 27 ರಂದು ಮೃತಪಟ್ಟಿದ್ದರು. ಅವರ ಪುತ್ರ ಸಾದಿಕ್ ಅವರ ಮೊಬೈಲ್‌ಗೆ ಅ. 14ಕ್ಕೆ ಪ್ರಾರಂಭದಲ್ಲಿ ಒಟಿಪಿ ಬಂದಿದ್ದು, ಅದರ ಬೆನ್ನಿಗೆ 2ನೇ ಡೋಸ್ ಪೂರ್ತಿಗೊಳಿಸಿರುವ ಸಂದೇಶ ಬಂದಿದೆ.

ಬಳಿಕ ಅದರಲ್ಲಿದ್ದ ಲಿಂಕ್ ತೆರೆದಾಗ ಪ್ರಮಾಣ ಪತ್ರ ಬಂದಿದ್ದು, ಅದರಲ್ಲಿ ಮಾಣಿಯಲ್ಲಿ ಲಸಿಕೆ ಪಡೆಯಲಾಗಿದೆ ಎಂದು ದಾಖಲಾಗಿದೆ. ಅವರ ಪುತ್ರನಿಗೆ 2 ತಿಂಗಳ ಮೊದಲು ಮಾಣಿ ಆರೋಗ್ಯ ಕೇಂದ್ರದಿಂದ ಕರೆ ಬಂದಿದ್ದು, ಹಸೈನಾರ್ ಅವರ 2ನೇ ಡೋಸ್ ಬಾಕಿ ಇದೆ ಎಂದಿದ್ದರು. ಆಗ ಅವರ ಪುತ್ರ ತಂದೆ ತೀರಿಕೊಂಡಿದ್ದಾರೆ ಎಂಬ ಉತ್ತರ ನೀಡಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.