ಹಿರೇಬಂಡಾಡಿ ಕಾರ್ಮಿಕನಿಗೆ ಕೋವಿಡ್-19 ಸೋಂಕು ದೃಢ
Team Udayavani, Jun 16, 2020, 5:16 PM IST
ಉಪ್ಪಿನಂಗಡಿ: ಪುತ್ತೂರು ತಾಲೂಕಿನ ಹಿರೇಬಂಡಾಡಿ ಕಾರ್ಮಿಕನೋರ್ವರಿಗೆ ಕೋವಿಡ್-19 ಪಾಸಿಟಿವ್ ಸೋಂಕು ಕಂಡು ಬಂದಿದೆ.
ಇಲ್ಲಿನ ಕೊಳ್ಳೆಜಾಲು 25 ವರ್ಷದ ಯುವಕ ಕಳೆದ ಐದು ದಿನಗಳ ಹಿಂದೆ ತೀವ್ರ ಜ್ವರದಿಂದ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದು ಇದೀಗ ಈತನಿಗೆ ಕೋವಿಡ್-19 ಪಾಸಿಟಿವ್ ವರದಿಯಾಗಿದೆ ಎಂದು ತಿಳಿದು ಬಂದಿದೆ.
ಅದರಂತೆ ಕೊಯಿಲ ಸರಕಾರಿ ಆಸ್ಪತ್ರೆಯ ವೈದ್ಯರು , ಕಂದಾಯ ನಿರೀಕ್ಷಕರಾದ ವಿಜಯ ವಿಕ್ರಮ , ಗ್ರಾಮ ಕರಣಿಕರಾದ ರಮಾನಂದ ಚಕ್ಕಡಿ , ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಮ್ಮಬ್ಬ ಶೌಕತಾಲಿ ಹಾಗೂ ಪೋಲೀಸರು ವ್ಯಕ್ತಿಯ ಮನೆಗೆ ತೆರಳಿ ಇತರ ಸದಸ್ಯರ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ