ಶವ ಸಂಸ್ಕಾರಕ್ಕೆ ಸಹಕಾರ: ಸಮ್ಮಾನ
Team Udayavani, May 5, 2020, 6:00 AM IST
ಉಪ್ಪಿನಂಗಡಿ: ಕೋವಿಡ್ ಪೀಡಿತೆಯ ಶವ ಸಂಸ್ಕಾರಕ್ಕೆ ಮುಂದಾಗಿ ಮಾನವೀಯತೆ ಮೆರೆದ ಉಪ್ಪಿ ನಂಗಡಿಯ ಉಮೇಶ್ ಅಮೀನ್ ಅವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಸಮ್ಮಾನಿಸಿದರು.
ತಾ.ಪಂ. ಸದಸ್ಯೆ ಸುಜಾತಾ ಕೃಷ್ಣ ಆಚಾರ್ಯ, ಬಿಜೆಪಿ ಮುಂದಾಳುಗಳಾದ ಸುನಿಲ್ ದಡ್ಡು, ಎನ್. ಉಮೇಶ್ ಶೆಣೈ, ಸುರೇಶ್ ಅತ್ರಮಜಲು, ಚಂದ್ರಶೇಖರ್ ಮಡಿವಾಳ, ಜಯಂತ ಪುರೋಳಿ, ಮಂಜುನಾಥ ಶೆಣೈ ಉಪಸ್ಥಿತರಿದ್ದರು.
ಪೊಲೀಸ್ ಇಲಾಖೆಯ ಮನವಿಗೆ ಸ್ಪಂದಿಸಿ ಸಹಕಾರ ನೀಡಿದ ಉಮೇಶ್ ಅವರಿಗೆ ದ.ಕ. ಜಿಲ್ಲಾ ಪೊಲೀಸ್ ಇಲಾಖೆಯಿಂದ ನೀಡಲ್ಪಟ್ಟ ಗೌರವಧನ ವನ್ನು ಉಪ್ಪಿನಂಗಡಿ ಎಸ್ಐ ಈರಯ್ಯ ಡಿ.ಎನ್. ಹಸ್ತಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’