ವಿಟ್ಲ: ಅಕ್ರಮ ಮಣ್ಣು ಸಾಗಾಟ; 7 ಲಾರಿ ಪೊಲೀಸರು ವಶಕ್ಕೆ
Team Udayavani, Jun 16, 2022, 12:55 AM IST
ವಿಟ್ಲ: ಕನ್ಯಾನ, ಕರೋಪಾಡಿ ಹಾಗೂ ಕರ್ನಾಟಕ ಗಡಿಭಾಗದಿಂದ ಆಂಧ್ರ ಪ್ರದೇಶಕ್ಕೆ ಮಣ್ಣು ಸಾಗಾಟ ಮಾಡುತ್ತಿದ್ದ ಏಳು ಬೃಹತ್ ಲಾರಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು ಗಣಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.
ಮುಡಿಪು ಸುತ್ತಮುತ್ತಲು ನಡೆಯುತ್ತಿದ್ದ ಮಣ್ಣು ಗಣಿಗಾರಿಕೆ ಈಗ ಈ ಪ್ರದೇಶದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ.
ಆರು ತಿಂಗಳಿಂದಲೂ ನಿರಂತರವಾಗಿ ಹಗಲು ರಾತ್ರಿ ಎನ್ನದೆ ನಡೆಯುತ್ತಿದ್ದ ಮಣ್ಣು ಸಾಗಾಟ ಪ್ರಕ್ರಿಯೆಗೆ ಮಂಗಳವಾರದಿಂದ ವಿಟ್ಲ ಪೊಲೀಸರು ತಡೆ ನೀಡಿದ್ದಾರೆ.
ಏಕಾಏಕಿ ಲಾರಿಗಳನ್ನು ತಪಾಸಣೆ ನಡೆಸಿ ವಶಕ್ಕೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ