ಹಿಂದೂ ದೇವರುಗಳಿಗೆ ಅವಮಾನಿಸಿದ ಆರೋಪ: ಆಡಿಯೋ, ವೀಡಿಯೋ ಎಡಿಟ್ ಮಾಡಿ ರವಾನೆ; ದೂರು
Team Udayavani, Jun 20, 2022, 12:21 AM IST
ಪುತ್ತೂರು: ಯೂಟ್ಯೂಬ್ ಚಾನೆಲ್ವೊಂದು ರಾಮ ದೇವರ ವಿಚಾರದಲ್ಲಿ ಆಡಿಯೋ ಮತ್ತು ವೀಡಿಯೋ ಎಡಿಟ್ ಮಾಡಿ ನನ್ನ ಫೋನ್ ನಂಬರ್ ಹಾಗೂ ಭಾವಚಿತ್ರ ಬಳಸಿ ತಪ್ಪು ಸಂದೇಶ ರವಾನೆ ಮಾಡಿರುವ ಕಾರಣದಿಂದ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಈ ಕುರಿತು ಯೂಟ್ಯೂಬ್ ಚಾನೆಲ್ ಮತ್ತು ಅದರ ನಿರೂಪಕಿ ವಿರುದ್ಧ ಕಾಂಗ್ರೆಸ್ ಪಕ್ಷದ ಐಟಿ ಸೆಲ್ನ ಕಾರ್ಯದರ್ಶಿ ಶೈಲಜಾ ಅಮರನಾಥ್ ನೀಡಿದ ದೂರಿನಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂ. 17ರಂದು ತಪ್ಪು ಸಂದೇಶ ರವಾನೆ ಮಾಡಲಾಗಿದ್ದು ಈ ಕಾರಣದಿಂದ ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವುದಲ್ಲದೇ ಮನೆಗೆ ಕಲ್ಲು ಎಸೆದು ಕಿಟಕಿ ಗಾಜು ಪುಡಿ ಮಾಡಿ ಮಡ್ ಆಯಿಲ್ ಚೆಲ್ಲಿದ್ದಾರೆ.
ಕಚೇರಿಯಲ್ಲಿ ಶ್ರದ್ಧಾಂಜಲಿ ಫೋಟೋ ಹಾಕಿ ಮಾನಹಾನಿ ಮಾಡಿದ್ದಾರೆ. ಈ ಕೃತ್ಯಕ್ಕೆ ಕಾರಣವಾದ ವಿಕ್ರಮ್ ಯೂಟ್ಯೂಬ್ ಚಾನೆಲ್ನ ನಿರೂಪಕಿ ಎಂ. ಎಸ್. ಮುಮ್ತಾಸ್ ಹಾಗೂ ಚಾನೆಲ್ ಮೇಲೆ ಕ್ರಮ ಕೈಗೊಳ್ಳಬೇಕಾಗಿ ದೂರಿನಲ್ಲಿ ಆಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ