ವಿಟ್ಲ: ದ್ವಿಚಕ್ರ ವಾಹನ – ಜೀಪ್ ಢಿಕ್ಕಿ: ಸವಾರ ಸಾವು
Team Udayavani, Aug 8, 2022, 11:58 PM IST
ವಿಟ್ಲ: ಕಡೂರು ಕಾಂಞಂಗಾಡು ಹೆದ್ದಾರಿಯ ವಿಟ್ಲ ಸಮೀಪದ ಉಕ್ಕುಡ ಚೆಕ್ಪೋಸ್ಟ್ ಬಳಿ ದ್ವಿಚಕ್ರ ವಾಹನ ಮತ್ತು ಜೀಪ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ.
ಕುಂಡಡ್ಕ ಪಿಲಿಂಜ ಮೂಲದ ಗುಂಪಲಡ್ಕ ನಿವಾಸಿ ದಿನೇಶ್ (38) ಮೃತರು. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದೆ.
ಗಾಯಾಳುವನ್ನು ಸ್ಥಳೀಯರು ವಿಟ್ಲದಿಂದ ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಅನಂತರ ದೇರಳಕಟ್ಟೆಗೆ ವರ್ಗಾಯಿಸುವ ಸಂದರ್ಭ ಮೃತಪಟ್ಟಿದ್ದಾರೆ.
ಆಲಂಗಾರು ಕಡೆಯಿಂದ ಹಾಲು ತೆಗೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ