ತಿಂಗಳಾಡಿ: ಹೆಚ್ಚಾದ ಕಳ್ಳರ ಹಾವಳಿ; ಸೀಯಾಳ ಕದ್ದು ಕುಡಿದ ಕಳ್ಳರು..!
Team Udayavani, May 27, 2022, 6:36 PM IST
ಪುತ್ತೂರು: ತರಕಾರಿ ಅಂಗಡಿಯ ಪ್ಲಾಸ್ಟಿಕ್ ಹೊದಿಕೆಯನ್ನು ಕತ್ತರಿಸಿ ಅದರೊಳಗಿದ್ದ ಸೀಯಾಳ ಕದ್ದು ಕುಡಿದ ಘಟನೆ ಮೇ 26 ರಂದು ರಾತ್ರಿ ತಿಂಗಳಾಡಿಯಲ್ಲಿ ನಡೆದಿದೆ.
ಸಂತೋಷ್ ಕಾಂಪ್ಲೆಕ್ಸ್ನ ರಫೀಕ್ ತಿಂಗಳಾಡಿ ಮಾಲಕತ್ವದ ತರಕಾರಿ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು ಮೇ 27ರ ಬೆಳಗ್ಗೆ ಬೆಳಕಿಗೆ ಬಂದಿದೆ.
ನಾಲ್ಕೈದು ಸೀಯಾಳ ಕುಡಿದು ಹತ್ತಿರದ ಚರಂಡಿಯಲ್ಲಿ ಎಸೆದು ಹೋಗಿದ್ದಾರೆ.
ಇದನ್ನೂ ಓದಿ:ನದಿಗೆ ಬೀಯರ್ ಬಾಟಲಿ: ಗೋವಾದಲ್ಲಿ ಪ್ರವಾಸಿಗರ ವಾಹನದ ಬೆನ್ನಟ್ಟಿ ದಂಡ !
ತಿಂಗಳಾಡಿ ಪರಿಸರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು ಇತ್ತೀಚೆಗಷ್ಟೇ ಸ್ಥಳೀಯ ಅಡಿಕೆ ಅಂಗಡಿಯಲ್ಲಿ ಅಡಿಕೆ ಕಳ್ಳತನ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ