ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ಗೆ ಬೆಂಕಿ; ಹಾನಿ
Team Udayavani, May 30, 2022, 1:15 AM IST
ಕಾಣಿಯೂರು: ಮನೆ ಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಭಾಗಶಃ ಹಾನಿಯಾದ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ಪೆರ್ಲೊಡಿ ಎಂಬಲ್ಲಿ ಶನಿವಾರ ನಡೆದಿದೆ.
ಪೆರ್ಲೊಡಿ ಜನಾರ್ದನ ಗೌಡ ಅವರು ತನ್ನ ಸ್ಕೂಟರ್ನಲ್ಲಿ ಪೇಟೆಗೆ ತೆರಳಿ ಮನೆಗೆ ವಾಪಸಾಗಿ ಮನೆಯಂಗ ಳದಲ್ಲಿ ಸ್ಕೂಟರ್ ನಿಲ್ಲಿಸಿದ್ದು, ಹತ್ತು ನಿಮಿಷದೊಳಗೆ ಸ್ಕೂಟರ್ನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಉರಿದಿದೆ.
ತತ್ಕ್ಷಣ ನೀರು ಹಾಕಿ ಬೆಂಕಿ ನಂದಿಸಿದರೂ ಸ್ಕೂಟರ್ನ ಅಧì ಭಾಗಕ್ಕೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ