ಉಪ್ಪಿನಂಗಡಿ ಪಂಜಳ: ನೇತ್ರಾವತಿಯಲ್ಲಿ 3 ಮೊಸಳೆ ಪತ್ತೆ! ಸ್ಥಳೀಯರಲ್ಲಿ ಆತಂಕ
Team Udayavani, Sep 20, 2022, 8:11 AM IST
ಉಪ್ಪಿನಂಗಡಿ : ಇಲ್ಲಿನ ಪಂಜಳದಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ನೇತ್ರಾವತಿ ನದಿಯಲ್ಲಿ ಮೂರು ಮೊಸಳೆಗಳು ಕಂಡು ಬಂದಿದ್ದು, ಸ್ಥಳೀಯ ಜನತೆಯಲ್ಲಿ ಆತಂಕಕ್ಕೆ ಕಾರಣವಾಗಿದೆ.
ಪೆಟ್ರೋಲ್ ಬಂಕ್ ಸನಿಹದಲ್ಲೇ ಅವು ಕಂಡುಬಂದಿವೆ. ಮಧ್ಯಾಹ್ನದ ವೇಳೆಗೆ ನದಿಯ ಮಧ್ಯದಲ್ಲಿ ಕುರುಚಲು ಕಾಡು ಬೆಳೆದಿರುವ ಮರಳ ದಿಬ್ಬದ ಮೇಲೆ ಅವುಗಳು ಓಡಾಡುತ್ತಿದ್ದವು.
ಒಂದು ಮೊಸಳೆ ದೊಡ್ಡ ಗಾತ್ರದ್ದಾದರೆ, ಮತ್ತೆರಡು ಸ್ವಲ್ಪ ಸಣ್ಣ ಗಾತ್ರದವಾಗಿದ್ದವು ಎಂದು ಪ್ರತ್ಯಕ್ಷದರ್ಶಿ ಸಿದ್ದಿಕ್ ಕೊಪ್ಪಳ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ : ಟಿ20 ವಿಶ್ವಕಪ್ಗೆ ಸಿದ್ಧತೆ; ಭಾರತ-ಆಸ್ಟ್ರೇಲಿಯ ಟಿ20 ಸರಣಿ ಇಂದಿನಿಂದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ