ದಕ್ಷಿಣ ಕನ್ನಡದ ಏಕೈಕ ಅಮರ್ ಜವಾನ್ ಜ್ಯೋತಿಗೆ ಹಾನಿ – ಕಿಡಿಗೇಡಿಗಳ ಕೃತ್ಯ ಸಾಧ್ಯತೆ ?
Team Udayavani, Jul 6, 2021, 12:31 PM IST
ಪುತ್ತೂರು: ಪುತ್ತೂರಿನ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಗೆ ಹಾನಿ ಆಗಿರುವ ಘಟನೆ ಜು.6ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.
ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ ಭಾರತೀಯ ವೀರ ಯೋಧರ ಸ್ಮರಣಾರ್ಥ 2017 ರಲ್ಲಿ ಲೋಕಾಪರ್ಣೆಗೊಂಡ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.
ಇಂದು ಬೆಳಿಗ್ಗೆ ಅಂಬಿಕಾ ವಿದ್ಯಾಸಂಸ್ಥೆಯ ಮೆನೇಜರ್ ರವೀಂದ್ರರವರು ಸ್ಮಾರಕದ ಶುಚಿತ್ವಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಕುರಿತು ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ