ಕ್ವಾರಂಟೈನ್ನಲ್ಲಿರುವವರ ಮಾಹಿತಿ ಸಂಗ್ರಹಿಸಿದ ಡಿಸಿ
Team Udayavani, Jun 7, 2020, 5:36 AM IST
ಬಂಟ್ವಾಳ: ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ನೇತೃತ್ವದ ಕಂದಾಯ ಇಲಾಖೆಯ ತಂಡ ಶನಿವಾರ ಬಂಟ್ವಾಳ ತಾಲೂಕಿನಲ್ಲಿರುವ ವಿವಿಧೆಡೆಗಳಿಗೆ ಭೇಟಿ ನೀಡಿ ಕ್ವಾರಂಟೈನ್ನಲ್ಲಿರುವವರ ಕುರಿತು ಪರಿಶೀಲನೆ ನಡೆಸಿತು.
ಪುದು ಹಾಗೂ ಸಜೀಪಪಡು ಗ್ರಾಮ ಗಳಲ್ಲಿ ಹೋಂ ಕ್ವಾರಂಟೈನ್ನಲ್ಲಿರು ವವರ ಮನೆಯ ಬಳಿಗೆ ತೆರಳಿ ಅಲ್ಲಿನ ಸ್ಟಿಕ್ಕರಿಂಗ್ ಕುರಿತು ಪರಿಶೀಲಿಸಿತು. ಜತೆಗೆ ಮೊಗರ್ನಾಡುನಲ್ಲಿರುವ ಸರಕಾರಿ ಕ್ವಾರಂಟೈನ್ ವ್ಯವಸ್ಥೆಯ ಕುರಿತು ಪರಿಶೀಲಿಸಿತು.
ಅಪರ ಜಿಲ್ಲಾಧಿಕಾರಿ ರೂಪಾ ಎಂ.ಜೆ., ಮಂಗಳೂರು ಸಹಾಯಕ ಕಮಿಷನರ್ ಮದನ್ಮೋಹನ್ ಸಿ., ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ನವೀನ್ಕುಮಾರ್ ಮೊದಲಾದವರಿದ್ದರು. ಪುದು ಗ್ರಾಮದ ಭೇಟಿಯ ಸಂದರ್ಭ ಸ್ಥಳೀಯ ಗ್ರಾ.ಪಂ. ಅಧ್ಯಕ್ಷ ರಮ್ಲಾನ್ ಮಾರಿ ಪಳ್ಳ, ಪಿಡಿಒ ಆನಂದ್, ವಿಎ ನವ್ಯಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ