ಪುತ್ತೂರು: ಮನೆಯೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Team Udayavani, Sep 18, 2019, 7:05 PM IST
ಪುತ್ತೂರು: ನಗರದ ಪಾಂಗಳಾಯಿಯಲ್ಲಿರುವ ಮನೆಯ ಮ್ಹಾಲಕನೋರ್ವನ ಮೃತದೇಹ ತನ್ನ ಮನೆಯ ಕೋಣೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಸೆ.18ರಂದು ಸಂಜೆ ವೇಳೆ ಪತ್ತೆಯಾಗಿದೆ.
ಪುತ್ತೂರು ಮುಖ್ಯರಸ್ತೆಯಲ್ಲಿ ಹಿಂದು ಮಿಲಿಟರಿ ಹೋಟೆಲ್ನ ನಡೆಸುತ್ತಿದ್ದ ಪಾಂಗಳಾಯಿ ದಿ. ಬಾಬು ಬಂಗೇರರವರ ಪುತ್ರ ಚಂದ್ರಶೇಖರ(57.ವ) ಮೃತಪಟ್ಟವರು. ಚಂದ್ರಶೇಖರ ಅವರು ಅವಿವಾಹಿತರಾಗಿದ್ದರು.
ವೃತ್ತಿಯಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಅವರು ಕಳೆದ ಕೆಲವು ವರ್ಷಗಳಿಂದ ವೃತ್ತಿಯನ್ನು ಬಿಟ್ಟು ತಮ್ಮ ಮೂಲ ಮನೆಯಲ್ಲಿ ಏಕಾಂಗಿಯಾಗಿಯೇ ಜೀವಿಸುತ್ತಿದ್ದರು.
ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ