ಎಪಿಎಂಸಿ ರಸ್ತೆಯಲ್ಲಿ “ಮರಣಗುಂಡಿ’

ಕಳೆದ ವರ್ಷ ಕೃತಕ ನೆರೆ ಸಂದರ್ಭದಲ್ಲಿ ತೆಗೆದ ಗುಂಡಿ ಮುಚ್ಚದೆ ಅವಾಂತರ

Team Udayavani, Jul 18, 2019, 5:00 AM IST

u-18

ನಗರ: ನಗರಸಭಾ ವ್ಯಾಪ್ತಿಯಲ್ಲಿ ಕಳೆದ ವರ್ಷ ಕೃತಕ ನೆರೆ ಸಂದರ್ಭದಲ್ಲಿ ತೆಗೆದಿಟ್ಟ ಹೊಂಡಗಳು ಹಾಗೆಯೇ ಇದ್ದು, ಅಪಾಯಕಾರಿ ಸ್ಥಿತಿಯಲ್ಲಿವೆ. ಎಪಿಎಂಸಿ ರಸ್ತೆಯ ಪುತ್ತೂರು ಆದರ್ಶ ಆಸ್ಪತ್ರೆ ಪಕ್ಕದಲ್ಲಿ ತೆರೆದಿಟ್ಟ ಹೊಂಡ ಇದೀಗ “ಮರಣಗುಂಡಿ’ಯಾಗಿ ಪರಿಣಮಿಸಿದೆ.

ಕಳೆದ ವರ್ಷ ಉಂಟಾದ ಕೃತಕ ನೆರೆ ಸಂದರ್ಭದಲ್ಲಿ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದುಹೋಗುವಂತೆ ಮಾಡಲು ರಸ್ತೆ ಬದಿಯಲ್ಲೇ ಈ ಹೊಂಡ ತೆಗೆಯಲಾಗಿತ್ತು. ಇದೀಗ ಮತ್ತೂಂದು ಮಳೆಗಾಲ ಬಂದಿದೆ. ಈ ಹೊಂಡದಲ್ಲಿ ಮಳೆನೀರು ನಿಲ್ಲುವ ಕಾರಣ ಹೊಂಡವು ವಾಹನ ಚಾಲಕರ ಗಮನಕ್ಕೆ ಬರುವುದಿಲ್ಲ. ಹಾಗಾಗಿ ಕಳೆದ ಕೆಲವು ವಾರಗಳಿಂದ ಇಲ್ಲಿ ಹಲವಾರು ವಾಹನಗಳು ಹೊಂಡಕ್ಕೆ ಬಿದ್ದು ಅಪಾಯ ಸಂಭವಿಸಿದೆ. ಇಷ್ಟಾದರೂ ಈ ಗುಂಡಿಯನ್ನು ಮುಚ್ಚುವ ಕೆಲಸಕ್ಕೆ ನಗರಸಭೆ ಮುಂದಾಗಿಲ್ಲ.

ಈ ಹೊಂಡ ಮುಚ್ಚುವಂತೆ ಇಲ್ಲಿನ ರಿಕ್ಷಾ ಚಾಲಕರು ನಗರಸಭೆಗೆ ಮನವಿ ಮಾಡಿದ್ದಾರೆ. ಆದರೆ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ.

ಕ್ರಮ ಅಗತ್ಯ
ಕೆಲವು ದಿನಗಳಿಂದ ಈ ಹೊಂಡಕ್ಕೆ ಹಲವು ವಾಹನಗಳು ಬಿದ್ದಿವೆ. ಇಲ್ಲಿ ರಸ್ತೆಯ ಪಕ್ಕದಲ್ಲಿಯೇ ಹೊಂಡ ತೆಗೆದ ಕಾರಣ ಹೊಂಡ ಚಾಲಕರ ಅರಿವಿಗೆ ಬರುವುದಿಲ್ಲ. ದೊಡ್ಡ ಅಪಾಯ ಉಂಟಾಗುವ ಮೊದಲು ಈ ಹೊಂಡವನ್ನು ನಗರಸಭೆಯವರು ಮುಚ್ಚಬೇಕು ಎನ್ನುತ್ತಾರೆ ಇಲ್ಲಿನ ಆಟೋ ರಿಕ್ಷಾ ಚಾಲಕ ಬಾಲಕೃಷ್ಣ.

ನಗರದ ಎಪಿಎಂಸಿ ರಸ್ತೆಯ ಪುತ್ತೂರು ಆದರ್ಶ ಆಸ್ಪತ್ರೆಯ ಪಕ್ಕದಲ್ಲಿನ ಹೊಂಡ ಅಪಾಯಕ್ಕೆ ಆಹ್ವಾನ ನೀಡುವಂತಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.