ಲೋವೋಲ್ಟೇಜ್ ಸಮಸ್ಯೆ ಸರಿಪಡಿಸಲು ಆಗ್ರಹ

ಪುಣಚ ಗ್ರಾಮದ ದಂಬೆ, ಗುಂಡ್ಯಡ್ಕ, ಗೌರಿಮೂಲೆ ಪರಿಸರ

Team Udayavani, Sep 13, 2022, 9:15 AM IST

2

ವಿಟ್ಲ: ಪುಣಚ ಗ್ರಾಮದ ದಂಬೆ, ಗುಂಡ್ಯಡ್ಕ, ಗೌರಿಮೂಲೆ ಪರಿಸರದಲ್ಲಿ ಲೋವೋಲ್ಟೆಜ್ ಸಮಸ್ಯೆ ಬಳಕೆದಾರರನು ಕಾಡುತ್ತಿದೆ. ಸುಮಾರು 60 ವರ್ಷಗಳ ಹಿಂದೆ ಅಳವಡಿಸಿದ ತಂತಿಯನ್ನು ಬದಲಾಯಿಸಿಲ್ಲ. ವಿದ್ಯುತ್‌ ಪರಿವರ್ತಕದ ಸಾಮರ್ಥ್ಯ ಹೆಚ್ಚಿಸಲಿಲ್ಲ. ವಿದ್ಯುತ್‌ ತಂತಿ ಬದಲಾಯಿಸಿ, ನಿರಂತರ ಸರಿಯಾದ ವಿದ್ಯುತ್‌ ಪೂರೈಸಬೇಕೆಂದು ದಂಬೆ, ಗುಂಡ್ಯಡ್ಕ, ಗೌರಿಮೂಲೆ ಪರಿಸರದ ಗ್ರಾಹಕರು ಆಗ್ರಹಿಸಿದ್ದಾರೆ.

ಮೆಸ್ಕಾಂ ಬಂಟ್ವಾಳ ಶಾಖೆಯ ಕಾರ್ಯ ನಿರ್ವಾಹಕ ಎಂಜಿನಿಯರ್‌ಗೆ ಗೌರಿಮೂಲೆ ಸುರೇಶ್‌ ನಾಯಕ್‌ ಜಿ. ಮನವಿ ಸಲ್ಲಿಸಿ, ಈ ಭಾಗದ ಹಳ್ಳಿಯ ನಿವಾಸಿಗಳಿಗೆ 1960ರ ಆಸುಪಾಸಲ್ಲಿ ಗೃಹೋಪಯೋಗ ಮತ್ತು ನೀರಾವರಿಗಾಗಿ ವಿದ್ಯುತ್‌ ಸಂಪರ್ಕ ನೀಡಲಾಗಿತ್ತು. ನೀರಾವರಿಗಾಗಿ ಪಂಪ್‌ ಸೆಟ್‌ ಅಳವಡಿಸಲಾಗಿದ್ದು ವಿದ್ಯುತ್‌ ಪರಿವರ್ತಕವನ್ನು ಸ್ಥಾಪಿಸಲಾಗಿತ್ತು. ಪ್ರಸ್ತುತ ಇದು ಸಾಮರ್ಥ್ಯ ಕಳೆದುಕೊಂಡಿದೆ. ಹಲವು ವಿದ್ಯುತ್‌ಶಕ್ತಿ ಪಂಪ್‌ಸೆಟ್‌ಗಳನ್ನು ಹೊಂದಿರುವ ಇಲ್ಲಿ ವಿದ್ಯುತ್‌ ಪರಿವರ್ತಕದ ಸಾಮರ್ಥ್ಯ ಸಾಕಾಗದೆ ಲೋವೋಲ್ಟೇಜ್ ಸಮಸ್ಯೆ ಕೆಲವು ವರ್ಷಗಳ ಹಿಂದೆಯೇ ಆರಂಭವಾಗಿತ್ತು. ತಂತಿ ಹಳೆಯದಾಗಿ ಆಗಾಗಿ ಕಡಿದು ಬೀಳಲಾರಂಭಿಸಿದೆ. ನಿತ್ಯ ಸಂಚಾರಿಗಳು, ಜಾನುವಾರುಗಳು ಯಾವುದೇ ಸನ್ನಿವೇಶದಲ್ಲಿ ಅಪಾಯವನ್ನು ಎದುರಿಸುವ ಭಯವಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇಲ್ಲಿನ ಬಳಕೆದಾರರು ವಿದ್ಯುತ್‌ ಬಿಲ್‌ ಪಾವತಿಸುತ್ತಿದ್ದಾರೆ. ಆದರೆ ಸಮರ್ಪಕ, ನಿರಂತರ ಹಾಗೂ ಗುಣಮಟ್ಟದ ವಿದ್ಯುತ್‌ ಪೂರೈಕೆಯಾಗದೇ ಶೋಷಣೆಗೊಳಗಾಗಿದ್ದಾರೆ. ಸತತ ಮನವಿ ಸಲ್ಲಿಸಿಯೂ ಗ್ರಾಹಕರಿಗೆ ಅನುಕೂಲವಾದ ಕಾರ್ಯವನ್ನು ಇಲಾಖೆ ಮಾಡಿಕೊಟ್ಟಿಲ್ಲ ಎನ್ನುವುದು ವಾಸ್ತವ.

ಶಾಸಕರ ಸೂಚನೆಗೂ ಬೆಲೆ ಇಲ್ಲ

2019ರ ಜನಸಂಪರ್ಕ ಸಭೆಯಲ್ಲಿ ಇಲ್ಲಿನ ಸಮಸ್ಯೆ ನಿವಾರಣೆಗೆ ಇಆಲಖೆಗೆ ಮನವಿ ಸಲ್ಲಿಸಿದ್ದಾರೆ. ಇಲ್ಲಿನ ಕೃಷಿಕರು ಜಂಟಿ ಪತ್ರ ಬರೆದು ಇಲಾಖೆಗೆ ಎಚ್ಚರಿಸಿ, ವಿದ್ಯುತ್‌ ಪರಿವರ್ತಕ ಮತ್ತು ತಂತಿಯನ್ನು ಬದಲಾಯಿಸಬೇಕೆಂದು ಕೇಳಿಕೊಂಡಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೂ ಇಲ್ಲಿನ ಕೃಷಿಕರು ಮನವಿ ಸಲ್ಲಿಸಿದ್ದಾರೆ. ಶಾಸಕರು ಈ ಪತ್ರವನ್ನು ಉಲ್ಲೇಖೀಸಿ, 2021ರಲ್ಲೇ ಮೆಸ್ಕಾಂಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಆದರೆ ಮೆಸ್ಕಾಂ ಈ ಮನವಿಗಳಿಗೆ ಸ್ಪಂದಿಸಿ ಈ ವರೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ.

ನಿರ್ವಹಣೆ ಅಗತ್ಯ: ಹೆಚ್ಚುವರಿ ಸಾಮರ್ಥ್ಯವಿರುವ ವಿದ್ಯುತ್‌ ಪರಿವರ್ತಕವನ್ನು ಸ್ಥಾಪಿಸಬೇಕು. ಹಳೆಯ ತಂತಿಯನ್ನು ಬದಲಾಯಿಸಬೇಕು. ನಿರಂತರ ವಿದ್ಯುತ್‌ ಪೂರೈಕೆಯಾಗಬೇಕು. ವಿದ್ಯುತ್‌ ನಿರ್ವಹಣೆ ಕಾಮಗಾರಿಗಳನ್ನು ಕಾಲಕಾಲಕ್ಕೆ ಮೆಸ್ಕಾಂ ಮಾಡಬೇಕು. –ದಯಾನಂದ ನಾಯಕ್‌ ಗೌರಿಮೂಲೆ, ಕೃಷಿಕರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.