ಧರ್ಮಸ್ಥಳ ಮೇಳದ ಸೇವೆಯಾಟ ಸಂಪನ್ನ
Team Udayavani, Jun 1, 2023, 8:10 AM IST
ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಈ ಸಾಲಿನ ಕೊನೆಯ ಸೇವೆಯಾಟಗಳು ಮೇ 26, 27 ಮತ್ತು 28ರಂದು ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ರಾತ್ರಿ 7ರಿಂದ 12ರ ವರೆಗೆ ನಡೆಯಿತು.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಡಾ| ಹೇಮಾವತಿ ವೀ. ಹೆಗ್ಗಡೆಯವರು, ಮೇಳದ ಯಜಮಾನ ಡಿ.ಹರ್ಷೇಂದ್ರ ಕುಮಾರ್ ಕುಮಾರ್ ಮತ್ತು ಹೆಗ್ಗಡೆ ಕುಟುಂಬದವರು ಹಾಗೂ ಹರಕೆ ಸೇವೆಯ ಸೇವಾರ್ಥಿಗಳು, ಕ್ಷೇತ್ರದ ಸಿಬಂದಿ ವರ್ಗ ಹಾಗೂ ಭಕ್ತರು ಭಾಗವಹಿಸಿದ್ದರು.
ಮೇ 26ರಂದು ಸಹಸ್ರ ಕವಚ ಮೋಕ್ಷ, ಮೇ 27ರಂದು ಕನಕಾಂಗಿ ಕಲ್ಯಾಣ-ಆಗ್ರ ಪೂಜೆ ಹಾಗೂ ಮೇ 28ರಂದು ವೇದೋದ್ಧರಣ-ರುಕ್ಮಿಣಿ ಕಲ್ಯಾಣ ಪೌರಾಣಿಕ ಪ್ರಸಂಗದ ಯಕ್ಷಗಾನ ಸೇವಾ ಬಯಲಾಟ ಪ್ರದರ್ಶನದೊಂದಿಗೆ ಈ ಸಾಲಿನ ಯಕ್ಷಗಾನ ತಿರುಗಾಟ ಸಮಾಪನಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ