ಧರ್ಮಸ್ಥಳ: ಶಿವರಾತ್ರಿ ರಥೋತ್ಸವ
Team Udayavani, Feb 20, 2023, 7:05 AM IST
ಬೆಳ್ತಂಗಡಿ: ಮಹಾ ಶಿವರಾತ್ರಿಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ರವಿವಾರ ಬೆಳಗ್ಗಿನ ಜಾವ ಧರ್ಮಸ್ಥಳದಲ್ಲಿ ರಥೋತ್ಸವ ನೆರವೇರಿತು.
ಶನಿವಾರ ಸಂಜೆಯಿಂದ ಕ್ಷೇತ್ರದಲ್ಲಿ ರಾಜ್ಯದ ನಾನಾ ಕಡೆಗಳದ ಭಕ್ತರು ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಶಿವನಿಗೆ ಸೀಯಾಳಾಭಿಷೇಕ ವಿಶೇಷವಾಗಿತ್ತು. ದೇವರ ಬಲಿ ಉತ್ಸವ ನಡೆದು ರವಿವಾರ ಮುಂಜಾನೆ ಸ್ವಾಮಿಯ ರಥೋತ್ಸವ ನೆರವೇರಿತು.
ಶನಿವಾರದಿಂದ ರವಿವಾರ ಮುಂಜಾವಿನವರೆಗೆ ಭಕ್ತರು ಅಹೋರಾತ್ರಿ ಶಿವಪಂಚಾಕ್ಷರಿ ಪಠನ, ಭಜನೆ, ಪ್ರಾರ್ಥನೆಯೊಂದಿಗೆ ಜಾಗರಣೆ ಮಾಡಿದರು. ಬಳಿಕ ಸ್ವಾಮಿಯ ರಥೋತ್ಸವನ್ನು ವೀಕ್ಷಿಸಿದರು.
ಡಿ. ಹರ್ಷೇಂದ್ರ ಕುಮಾರ್, ಡಿ. ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ