![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Dharmasthala ದೀಪೋತ್ಸವ; ಹೊಸಕಟ್ಟೆ ಉತ್ಸವ
Team Udayavani, Dec 10, 2023, 12:01 AM IST
![Dharmasthala ದೀಪೋತ್ಸವ; ಹೊಸಕಟ್ಟೆ ಉತ್ಸವ](https://www.udayavani.com/wp-content/uploads/2023/12/Hosakatte-utsava_1-620x417.jpg)
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಆರಂಭಗೊಂಡ ಲಕ್ಷ ದೀಪೋತ್ಸವದ ಮೊದಲ ದಿನ ಶುಕ್ರವಾರ (ಡಿ. 8) ರಾತ್ರಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ಶ್ರೀ ದೇವರ ಹೊಸಕಟ್ಟೆ ಉತ್ಸವ ನೆರವೇರಿತು.
ಶ್ರೀ ಮಂಜುನಾಥ ಸ್ವಾಮಿಗೆ ಗರ್ಭ ಗುಡಿಯೊಳಗೆ ವಿಶೇಷ ಪೂಜೆಗಳು ನೆರವೇರಿದ ಬಳಿಕ ಅಂಗಣದಲ್ಲಿ ಸರ್ವ ವಾದ್ಯಗಳೊಂದಿಗೆ 16 ಸುತ್ತು ಬಂದು ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇರಿಸಿ ದೇಗುಲದ ಮುಂಭಾಗದ ವಸಂತ ಮಹಲಿನ ಹೊಸಕಟ್ಟೆಗೆ ಮೆರವಣಿಗೆ ಯಲ್ಲಿ ಕರೆತರಲಾಯಿತು. ಅಲ್ಲಿ ಅಷ್ಟಸೇವೆಯೊಂದಿಗೆ ಪೂಜೆ ಸಂಪನ್ನವಾಯಿತು. ಬಳಿಕ ಬೆಳ್ಳಿ ರಥದಲ್ಲಿ ಮೂರ್ತಿಯನ್ನಿರಿಸಿ ದೇವಸ್ಥಾನಕ್ಕೆ ಒಂದು ಸುತ್ತು ಬಂದು ಮಂಗಳಾರತಿ ಬೆಳಗುವ ಮೂಲಕ ಪ್ರಥಮ ದಿನದ ಸೇವೆಯಾದ ಹೊಸಕಟ್ಟೆ ಉತ್ಸವ ಸಂಪನ್ನಗೊಂಡಿತು. ಮೆರವಣಿಗೆ ಸಂದರ್ಭ ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಮಾರ್ಗದ ಇಕ್ಕೆಲಗಳಲ್ಲಿ ಹಣತೆ ಹಚ್ಚಿದರು.
ಶನಿವಾರ (ಡಿ. 9) ರಾತ್ರಿ ಕೆರೆ ಕಟ್ಟೆ ಉತ್ಸವ ನೆರವೇರಿತು.
ದೀಪೋತ್ಸವದಲ್ಲಿ ಇಂದು
ಲಕ್ಷದೀಪೋತ್ಸವದಲ್ಲಿ ಡಿ. 10ರಂದು ರಾತ್ರಿ ಲಲಿತೋದ್ಯಾನ ಉತ್ಸವ ನೆರವೇರಲಿದೆ. ವಸ್ತು ಪ್ರದರ್ಶನ ಮಂಟಪದಲ್ಲಿ ಸಂಜೆ 5ರಿಂದ ಭಕ್ತಿ ಸಂಗೀತ, ಭರತನಾಟ್ಯ, ಶಿವನಾದ, ಪ್ರಕೃತಿ-ನೃತ್ಯರೂಪಕ, ಮಾತನಾಡುವ ಗೊಂಬೆ ಮತ್ತು ಜಾದೂ ಪ್ರದರ್ಶನ ಜರಗಲಿದೆ.
ಲಲಿತಕಲಾ ಗೋಷ್ಠಿ
ಅಮೃತವರ್ಷಿಣಿ ಸಭಾಭವನದಲ್ಲಿ ರಾತ್ರಿ 7ರಿಂದ 10.30ರ ವರೆಗೆ ಸಂಗೀತ ನಿರ್ದೇಶಕ ಗುರುಕಿರಣ್, ಅನುರಾಧಾ ಭಟ್ ಸಹಿತ ಗಾಯಕರು, ನೃತ್ಯ ತಂಡದಿಂದ ಗಾನ ನೃತ್ಯ ವೈವಿಧ್ಯ “ಗುರುಕಿರಣ್ ನೈಟ್’ ಇರಲಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.