Dharmasthala ದೀಪೋತ್ಸವ; ಹೊಸಕಟ್ಟೆ ಉತ್ಸವ


Team Udayavani, Dec 10, 2023, 12:01 AM IST

Dharmasthala ದೀಪೋತ್ಸವ; ಹೊಸಕಟ್ಟೆ ಉತ್ಸವ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಆರಂಭಗೊಂಡ ಲಕ್ಷ ದೀಪೋತ್ಸವದ ಮೊದಲ ದಿನ ಶುಕ್ರವಾರ (ಡಿ. 8) ರಾತ್ರಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ಶ್ರೀ ದೇವರ ಹೊಸಕಟ್ಟೆ ಉತ್ಸವ ನೆರವೇರಿತು.

ಶ್ರೀ ಮಂಜುನಾಥ ಸ್ವಾಮಿಗೆ ಗರ್ಭ ಗುಡಿಯೊಳಗೆ ವಿಶೇಷ ಪೂಜೆಗಳು ನೆರವೇರಿದ ಬಳಿಕ ಅಂಗಣದಲ್ಲಿ ಸರ್ವ ವಾದ್ಯಗಳೊಂದಿಗೆ 16 ಸುತ್ತು ಬಂದು ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇರಿಸಿ ದೇಗುಲದ ಮುಂಭಾಗದ ವಸಂತ ಮಹಲಿನ ಹೊಸಕಟ್ಟೆಗೆ ಮೆರವಣಿಗೆ ಯಲ್ಲಿ ಕರೆತರಲಾಯಿತು. ಅಲ್ಲಿ ಅಷ್ಟಸೇವೆಯೊಂದಿಗೆ ಪೂಜೆ ಸಂಪನ್ನವಾಯಿತು. ಬಳಿಕ ಬೆಳ್ಳಿ ರಥದಲ್ಲಿ ಮೂರ್ತಿಯನ್ನಿರಿಸಿ ದೇವಸ್ಥಾನಕ್ಕೆ ಒಂದು ಸುತ್ತು ಬಂದು ಮಂಗಳಾರತಿ ಬೆಳಗುವ ಮೂಲಕ ಪ್ರಥಮ ದಿನದ ಸೇವೆಯಾದ ಹೊಸಕಟ್ಟೆ ಉತ್ಸವ ಸಂಪನ್ನಗೊಂಡಿತು. ಮೆರವಣಿಗೆ ಸಂದರ್ಭ ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಮಾರ್ಗದ ಇಕ್ಕೆಲಗಳಲ್ಲಿ ಹಣತೆ ಹಚ್ಚಿದರು.

ಶನಿವಾರ (ಡಿ. 9) ರಾತ್ರಿ ಕೆರೆ ಕಟ್ಟೆ ಉತ್ಸವ ನೆರವೇರಿತು.

ದೀಪೋತ್ಸವದಲ್ಲಿ ಇಂದು
ಲಕ್ಷದೀಪೋತ್ಸವದಲ್ಲಿ ಡಿ. 10ರಂದು ರಾತ್ರಿ ಲಲಿತೋದ್ಯಾನ ಉತ್ಸವ ನೆರವೇರಲಿದೆ. ವಸ್ತು ಪ್ರದರ್ಶನ ಮಂಟಪದಲ್ಲಿ ಸಂಜೆ 5ರಿಂದ ಭಕ್ತಿ ಸಂಗೀತ, ಭರತನಾಟ್ಯ, ಶಿವನಾದ, ಪ್ರಕೃತಿ-ನೃತ್ಯರೂಪಕ, ಮಾತನಾಡುವ ಗೊಂಬೆ ಮತ್ತು ಜಾದೂ ಪ್ರದರ್ಶನ ಜರಗಲಿದೆ.

ಲಲಿತಕಲಾ ಗೋಷ್ಠಿ
ಅಮೃತವರ್ಷಿಣಿ ಸಭಾಭವನದಲ್ಲಿ ರಾತ್ರಿ 7ರಿಂದ 10.30ರ ವರೆಗೆ ಸಂಗೀತ ನಿರ್ದೇಶಕ ಗುರುಕಿರಣ್‌, ಅನುರಾಧಾ ಭಟ್‌ ಸಹಿತ ಗಾಯಕರು, ನೃತ್ಯ ತಂಡದಿಂದ ಗಾನ ನೃತ್ಯ ವೈವಿಧ್ಯ “ಗುರುಕಿರಣ್‌ ನೈಟ್‌’ ಇರಲಿದೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.