ಧರ್ಮಸ್ಥಳ: ಕೆರೆಕಟ್ಟೆ ಉತ್ಸವವನ್ನು ನೋಡುವುದೇ ಒಂದು ಚಂದ


Team Udayavani, Dec 3, 2021, 3:23 PM IST

IMG-20211203-WA0017

 ಧರ್ಮಸ್ಥಳ: ಧರ್ಮಸ್ಥಳದ ಲಕ್ಷದೀಪೋತ್ಸವವನ್ನು ನೋಡಲು ಎರಡು ಕಣ್ಣುಗಳು ಸಾಲದು. ಅದರಲ್ಲಿಯೂ 5 ದಿನಗಳಕಾಲ ನೆಡೆಯುವ ಕಟ್ಟೆ ಪೂಜೆಯನ್ನು ನೋಡಿ ದೇವರ ಕೃಪೆಗೆ ಪಾತ್ರರಾಗುವುದರಲ್ಲಿಯೂ ಒಂದು ಧನ್ಯತಾ ಮನೋಭಾವವಿದೆ.

ಮೊದಲನೇ ದಿನ ಹೊಸಕಟ್ಟೆ ಉತ್ಸವ, ಎರಡನೇ ದಿನ ಕೆರೆಕಟ್ಟೆ ಉತ್ಸವ, ಮೂರನೇ ದಿನ ಲಲಿತೋದ್ಯಾನ ಉತ್ಸವ, ನಾಲ್ಕನೇ ದಿನ ಕಂಚಿಮಾರುಕಟ್ಟೆ ಉತ್ಸವ, ಐದನೇ ದಿನ ಗೌರಿಮಾರುಕಟ್ಟೆ ಉತ್ಸವ ಹೀಗೆ 5 ದಿನಗಳ ಉತ್ಸವದ ನಂತರ ಆರನೇ ದಿನ ಶ್ರೀ ಚಂದ್ರನಾಥ ಸ್ವಾಮಿ ಸಮವಸರಣ ಪೂಜೆ ಜರಗುತ್ತದೆ.
ಈ ಉತ್ಸವ ಪೂಜಾ ಕಾರ್ಯಕ್ರಮವೆಲ್ಲ ರಾತ್ರಿ 9 ರ ನಂತರ ಜರಗುವುದರಿಂದ ಎಲ್ಲಿ ನೋಡಿದರಲ್ಲಿ ಒಂದೊಂದು ಬಣ್ಣದ ಬೆಳಕಿನ ಸರಗಳು ನಮ್ಮನ್ನು ಸ್ವಾಗತಿಸುತ್ತಿರುತ್ತವೆ. ಬಳೆ, ಸರ, ಕಿವಿ ಓಲೆ, ಉಂಗುರ ಇವೆಲ್ಲವೂ ತನ್ನ ಸೌಂದರ್ಯವನ್ನು ಒಂದು ಪಟ್ಟು ಹೆಚ್ಚಿಸಿಕೊಂಡು ಎಲ್ಲರ ಗಮನ ಸೆಳೆಯುತ್ತಿರುತ್ತವೆ.

pic cr: ಜಗಧೀಶ್‌

ಇನೊಂದು ಕಡೆ ವಿವಿಧ ಖಾದ್ಯಗಳು ನಾಸಿಕಕ್ಕೆ ಬಡಿಯುವ ಹಾಗೆ ಪರಿಮಳವನ್ನು ಬೀಸುತ್ತಿರುತ್ತದೆ. ಅದರ ಮದ್ಯದಲ್ಲಿ ಎಲ್ಲಿ ನೋಡಿದರಲ್ಲಿ ಭಕ್ತಾದಿಗಳು ದೇವರ ದರ್ಶನಕ್ಕಾಗಿ ಬರಿಗಾಲಿನಲ್ಲಿ ನಿಂತು ಪ್ರಾರ್ಥನೆ ಸಲ್ಲಿಸುವ ದೃಶ್ಯ ಕಾಣಸಿಗುತ್ತಿರುತ್ತದೆ.
ಪಾದಯಾತ್ರೆಯಿಂದ ಆರಂಭವಾದ ದೀಪೋತ್ಸವದ ಎರಡನೇ ದಿನದ ಕೆರೆಕಟ್ಟೆ ಉತ್ಸವ ವಿಜೃಂಭಣೆಯಿಂದ ಸಾಗಿದೆ.

ದೇವಾಲಯದ ದೇವಳದಲ್ಲಿ ಅಷ್ಟಾವದಾನ ಸೇವೆ ಸಲ್ಲಿಸಿದ ನಂತರ ದೇವರ ಮೂರ್ತಿಯನ್ನು ದೇವಸ್ಥಾನದ ಎದುರುಗಡೆ ಇರುವ ಕೆರೆಕಟ್ಟೆಗೆ ತಂದು ಅಲ್ಲಿ ಪ್ರದಕ್ಷಿಣೆಹಾಕಿ ಪೂಜೆ ಸಲ್ಲಿಸಿದರು. ತದನಂತರ ದೇವರ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕುಳ್ಳಿರಿಸಿ ದೇವಾಲಯದ ಸುತ್ತ ಒಂದು ಪ್ರದಕ್ಷಿಣೆಯನ್ನು ಹಾಕಲಾಯಿತು.
ದೇವರನ್ನು ಹತ್ತಿರದಿಂದ ನೋಡಿ ದೇವರ ಕೃಪೆಗೆ ಪಾತ್ರರಾಗಲು ಭಕ್ತಾದಿಗಳಿಗೆ ಇಂದೊಂದು ಸದಾವಕಾಶವಾಗಿತ್ತು. ಇದರ ಜೊತೆಗೆ ಅಲ್ಲಿ ಇದ್ದ ಆನೆ ಮತ್ತು ಬಸವ ಎಲ್ಲರ ಗಮನವನ್ನು ಸೆಳೆಯುತ್ತಿದ್ದವು.

ಆನೆಯ ಬಳಿ ಭಕ್ತರು ಆಶೀರ್ವಾದ ಪಡೆದುಕೊಳ್ಳುವ ಮೂಲಕ ಖುಷಿಪಡುತ್ತಿದ್ದರು. ಹೀಗೆ ಎರಡನೇ ದಿನದ ಉತ್ಸವ ಬಣ್ಣ ಬಣ್ಣದ ಬೆಳಕು, ದೇವರ ಪೂಜೆ, ವಿವಿಧರೀತಿಯ ವಾದ್ಯ( ಜಾಗಟೆ, ಶಂಖ, ಡ್ರಮ್ಸೆಟ್, ತಬಲ ) ಇವುಗಳಿಂದ ಕೂಡಿತ್ತು.

– ಮಧುರಾ ಎಲ್ ಭಟ್ಟ. ಎಸ್ ಡಿ ಎಂ ಕಾಲೇಜ್ ಉಜಿರೆ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.