ಧರ್ಮಸ್ಥಳ ಲಕ್ಷದೀಪೋತ್ಸವ: ರಂಗವೈಭವದಲ್ಲಿ ರಂಜಿಸಿದ ಭರತನಾಟ್ಯ


Team Udayavani, Nov 27, 2019, 4:22 AM IST

as-13

ಬೆಳ್ತಂಗಡಿ: ನವರಸಗಳನ್ನು ಅದ್ಭುತವಾಗಿ ಪ್ರತಿಬಿಂಬಿಸುವ ದೇಶೀಯ ಸಂಸ್ಕೃತಿ ಭರತನಾಟ್ಯದ ಛಾಪು ಧರ್ಮಸ್ಥಳ ಲಕ್ಷದೀಪೋತ್ಸವ ಸಾಂಸ್ಕೃತಿಕ ವಸ್ತು ಪ್ರದರ್ಶನ ರಂಗ ವೇದಿಕೆಯಲ್ಲಿ ಪ್ರೇಕ್ಷಕ ರನ್ನು ಮಂತ್ರಮುಗ್ಧಗೊಳಿಸಿತು. ಬೆಂಗಳೂರಿನ ನಂದಿನಿ ಲೇಔಟ್‌ನ “ನಾಟ್ಯಕಲಾ ಮೈತ್ರಿ ಸ್ಕೂಲ್‌ ಆಫ್‌ ಡ್ಯಾನ್ಸ್‌’ನ ವಿದ್ಯಾರ್ಥಿನಿಯರು ತುಳಸಿ ವನಂ ಸಂಗೀತ ಸಂಯೋಜನೆಯ “ಭಜಮಾನಸಂ’ ಕುಚುಪುಡಿ ಶೈಲಿಯ ವಿನಾಯಕ ಸ್ತುತಿ ನೃತ್ಯದೊಂದಿಗೆ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು. ಹದಿನೆಂಟು ಮಂದಿ ಕಲಾವಿದೆಯರು ದೇವರಿಗೆ ಮತ್ತು ನೆರೆದ ಭಕ್ತರಿಗೆ ಪುಷ್ಪ ನಮನ ಸಲ್ಲಿಸಿ, ಭೂಮಿತಾಯಿಗಾಗುವ ಪಾದಾಘಾತಕ್ಕೆ ಕಲಾವಿದೆಯರು ಕ್ಷಮೆ ಯಾಚಿಸುತ್ತಾ ಗಣಪತಿ ಸ್ತುತಿಯೊಂದಿಗೆ ನೃತ್ಯಾರಂಭವಾಯಿತು.

ವಿದ್ಯಾ – ಬುದ್ಧಿದಾತೆ ಸರಸ್ವತಿಯ ಸ್ತುತಿ, ದೇಹ – ಮನಸ್ಸುಗಳನ್ನು ಅರಳಿ ಸುವ “ಅಲರಿಪು’ ಪ್ರದರ್ಶನಗೊಂಡಿತು. ಜತಿಸ್ವರ ನೃತ್ಯಬಂಧ, ನಾಡದೇವಿ ಚಾಮುಂಡೇಶ್ವರಿಯ ಅವತಾರ ಬಿಂಬಿ ಸುವ ನೃತ್ಯಗಳು ಮನ ಮುಟ್ಟಿದವು. ಶ್ರೀಕೃಷ್ಣನ ಬಾಲಲೀಲೆಗಳಾದ ಪೂತನಿ ಸಂಹಾರ, ಧೈರ್ಯ, ಸ್ಥೈರ್ಯ, ತುಂಟಾಟ ಮತ್ತು ಮಹಾಭಾರತದ ಗೀತೋಪ ದೇಶದ “ಪದವರ್ಣ’ವೆಂಬ ಅಭಿನಯ ನೋಡುಗರ ಮನಸೂರೆಗೊಂಡಿತು. ನಾಟ್ಯದೇವ ನಟರಾಜ ಪರಮೇಶ್ವರನ ಭಕ್ತರ ಮೇಲಿನ ಕರುಣೆ ಮತ್ತು ಶಿವ ಲೀಲೆಗಳನ್ನು ನೃತ್ಯದ ಮೂಲಕ ಪ್ರದರ್ಶನ ವಿಶೇಷ ಆಕರ್ಷಣೆಯಾಗಿತ್ತು. “ತಿಲ್ಲಾನ’ ನೆರೆದವರ ಕರತಾಡನಕ್ಕೆ ಸಾಕ್ಷಿಯಾಯಿತು.

ದಿಗ್ಗಜರ ಹಾಡಿಗೆ ಹೆಜ್ಜೆ
ಸ್ವಾಮಿ ದೀಕ್ಷಿತರು, ದಯಾನಂದ ಸರಸ್ವತಿ, ಸ್ವಾಮಿ ತಿರುನಾಳ, ಪುರಂದರ ದಾಸ, ದಯಾನಂದ ಸರಸ್ವತಿ, ಕನಕದಾಸರಂತಹ ಸಾಹಿತ್ಯ ದಿಗ್ಗಜರ ಹಾಡಿಗೆ ಗೆಜ್ಜೆಕಟ್ಟಿ ವಿದ್ಯಾರ್ಥಿನಿಯರು ಹೆಜ್ಜೆ ಹಾಕಿದರು. ಮಹಾವಿಷ್ಣುವಿನ ದಶಾವತಾರದ ಪ್ರದರ್ಶನ ನೋಡುಗರ ಮೈ ರೋಮಾಂಚನಗೊಳಿಸಿತು. ತಿಲ್ಲಾನ ನೃತ್ಯದೊಂದಿಗೆ ಭರತನಾಟ್ಯ ಸಂಪನ್ನಗೊಂಡಿತು.

ಅರಳು ಪ್ರತಿಭೆಗಳ ನಾಟ್ಯರಂಜನೆ
ಬೆಂಗಳೂರಿನ ಪುಷ್ಪಾಂಜಲಿ ನೃತ್ಯ ಶಾಲೆಯ ವೃಂದಾ ದೀಪಕ್‌ ತಂಡವು ಪ್ರದರ್ಶಿಸಿದ ಭರತನಾಟ್ಯ ಪ್ರೇಕ್ಷಕರನ್ನು ರಂಜಿಸಿತು. “ಪುಷ್ಪಾಂಜಲಿ’ ನೃತ್ಯದ ಮೂಲಕ ಆರಂಭವಾಗಿ, ರಾಗನಾಟ್ಯ, ಶ್ರೀ ಮಹಾಗಣಪತಿ ಸುರಪತಿ, ಸಕಲಕಲಾದೇವಿ ಶಾರದೆ, ಪಾಹಿಮಾನ್‌ರಾಜರಾಜೇಶ್ವರೀ, ಓಂ ನಮಃ ಶಿವಾಯ, ಮಹಾದೇವ ಶಿವ ಶಂಭೋ, ಸಾಂಬ ಸದಾಶಿವ, ಅರ್ಪುದ ಸಿರ್ಪುದೆ ಪೊನ್ನಮ್ಮ, ನಾಗತಾಳ ಹಾಗೂ ತಿಲ್ಲಾನ ಹಾಡುಗಳ ಅರ್ಥವಂತಿಕೆ ಯನ್ನು ತಂಡದ ಕಲಾವಿದರು ಭರತನಾಟ್ಯದ ಮೂಲಕ ಹೆಚ್ಚಿಸಿದರು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.