ಚತುರ್ವಿಂಶತಿ ತೀರ್ಥಂಕರರ ಆರಾಧನೆ
Team Udayavani, Feb 5, 2019, 12:30 AM IST
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಫೆ. 9ರಿಂದ 18ರ ವರೆಗೆ ನಡೆಯಲಿರುವ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಪೂರ್ವಭಾವಿಯಾಗಿ ಸೋಮವಾರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಚತುರ್ವಿಂಶತಿ (24) ತೀರ್ಥಂಕರರ ಅಷ್ಟವಿಧಾರ್ಚನೆ ನಡೆಯಿತು.
ಆಚಾರ್ಯ ಶ್ರೀ 108 ವರ್ಧಮಾನ ಸಾಗರ್ಜಿ ಮುನಿ ಮಹಾರಾಜರು, ಆಚಾರ್ಯ ಶ್ರೀ 108 ಪುಷ್ಪದಂತಸಾಗರ ಮುನಿಮಹಾರಾಜರು, ಆಚಾರ್ಯ ಸಿದ್ಧಸೇನ ಮುನಿಮಹಾರಾಜರು, ಮುನಿಸಂಘದವರು ಹಾಗೂ ಮಾತಾಜಿ ಯವರು, ಪ್ರೊ| ಎಸ್. ಪ್ರಭಾಕರ್, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಅನಿತಾ ಸುರೇಂದ್ರ ಕುಮಾರ್, ಹರ್ಷೇಂದ್ರ ಕುಮಾರ್, ಶ್ರದ್ಧಾ ಅಮಿತ್, ಸೋನಿಯಾ ವರ್ಮ ಮತ್ತು ಸ್ಥಳೀಯ ಶ್ರಾವಕಿಯರು ಭಾಗವಹಿಸಿದ್ದರು.
ವಜ್ರ ಪಂಜರ ಆರಾಧನೆ
ಫೆ. 5ರಂದು ಬೆಳಗ್ಗೆ 9ಕ್ಕೆ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಜ್ರ ಪಂಜರ ಆರಾಧನೆ, ಫೆ. 6ರಂದು ಗಣಧರ ವಲಯ ಆರಾಧನೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು