ಅಡ್ಡಾಡಿಡ್ಡಿ ಪಾರ್ಕಿಂಗ್‌ನಿಂದ ಇಲಾಖಾ ವಾಹನ ಬರುವುದಕ್ಕೂ ತೊಂದರೆ

ಬಿ.ಸಿ.ರೋಡ್‌ ಮಿನಿ ವಿಧಾನಸೌಧ ಆವರಣ

Team Udayavani, Sep 24, 2020, 4:00 AM IST

ಅಡ್ಡಾಡಿಡ್ಡಿ ಪಾರ್ಕಿಂಗ್‌ನಿಂದ ಇಲಾಖಾ ವಾಹನ ಬರುವುದಕ್ಕೂ ತೊಂದರೆ

ಬಿ.ಸಿ.ರೋಡ್‌ ಮಿನಿ ವಿಧಾನಸೌಧದಲ್ಲಿ ಆವರಣದಲ್ಲಿ ಪಾರ್ಕಿಂಗ್‌ ಮಾಡಲಾದ ವಾಹನಗಳು.

ಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಗೆ ಬರುವವರ ಜತೆಗೆ ಬಿ.ಸಿ. ರೋಡ್‌ನ‌ ಇತರ ಕೆಲಸಕ್ಕೆ ಬರುವವರು ಕೂಡ ಬಿ.ಸಿ. ರೋಡ್‌ ಮಿನಿ ವಿಧಾನಸೌಧದ ಆವರಣದಲ್ಲಿ ವಾಹನಗಳನ್ನು ನಿಲ್ಲಿಸಿ ಹೋಗುತ್ತಿರುವುದರಿಂದ ಕೆಲವು ಬಾರಿ ತಹಶೀಲ್ದಾರ್‌ ಅವರ ಇಲಾಖಾ ವಾಹನ ಬರುವುದಕ್ಕೂ ತೊಂದರೆ ಉಂಟಾಗುವ ಸ್ಥಿತಿ ಇದೆ.

ಮಿನಿ ವಿಧಾನಸೌಧದ ಆವರಣ ಪಾರ್ಕಿಂಗ್‌ಗೆ ಸುರಕ್ಷಿತ ಸ್ಥಳವೆಂದು ಸಾಕಷ್ಟು ಮಂದಿ ಅಲ್ಲೇ ವಾಹನಗಳನ್ನು ನಿಲ್ಲಿಸಿ ತಮ್ಮ ಎಲ್ಲ ಕೆಲಸಗಳು ಮುಗಿದ ಬಳಿಕ ಅಲ್ಲಿಂದ ವಾಹನ ತೆಗೆದುಕೊಂಡು ಹೋಗುತ್ತಾರೆ. ತಾಲೂಕು ಕಚೇರಿಗೆ ಆಗಮಿಸಿದವರು ಮಾತ್ರ ವಾಹನ ತಂದರೆ ಇಂತಹ ತೊಂದರೆ ಎದುರಾಗುವುದಿಲ್ಲ.

ಸೆ. 22ರಂದು ಇದೇ ರೀತಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ ಪರಿಣಾಮ ತಹಶೀಲ್ದಾರ್‌ ಅವರ ಬೊಲೆರೋ ವಾಹನ ಆವರಣದೊಳಕ್ಕೆ ಬರಲು ತೊಂದರೆ ಉಂಟಾಗಿತ್ತು. ಇದರಿಂದ ಆಕ್ರೋಶಿತರಾದ ತಹಶೀಲ್ದಾರ್‌ ರಶ್ಮಿ ಎಸ್‌.ಆರ್‌. ವಾಹನಗಳನ್ನು ತೆರವುಗೊಳಿಸಲು ಪೊಲೀಸರಿಗೆ ತಿಳಿಸಿದರು. ಬಿ.ಸಿ. ರೋಡ್‌ನ‌ಲ್ಲಿ ವಾಹನಗಳ ಪಾರ್ಕಿಂಗ್‌ ಸವಾಲಾಗುತ್ತಿದ್ದು, ಹೀಗಾಗಿ ಎಲ್ಲಿ ಅವಕಾಶ ಉಂಟೋ ಅಲ್ಲಿ ವಾಹನಗಳನ್ನು ನಿಲ್ಲಿಸಿ ತೆರಳುತ್ತಿದ್ದಾರೆ. ಬಹುತೇಕ ಕಡೆ ರಸ್ತೆಯ ಎರಡೂ ಕಡೆ ವಾಹನಗಳನ್ನು ನಿಲ್ಲಿಸಿದ ಪರಿಣಾಮ ಸಂಚಾರಕ್ಕೂ ತೊಂದರೆಯಾಗುತ್ತಿದೆ.

ಪುತ್ತೂರು: ದಂಡದ ಎಚ್ಚರಿಕೆ
ಪುತ್ತೂರು: ನಗರದಲ್ಲಿ ನೋ ಪಾರ್ಕಿಂಗ್‌ನಲ್ಲಿ ವಾಹನಗಳ ನಿಲುಗಡೆಯಿಂದ ಸಾರ್ವಜನಿಕರಿಗೆ ತೊಂದರೆ, ಟ್ರಾಫಿಕ್‌ ಸಮಸ್ಯೆಗೆ ಕಾರಣವಾಗುತ್ತಿದ್ದು, ಹೀಗಾಗಿ ಪುತ್ತೂರು ಸಂಚಾರ ಪೊಲೀಸ್‌ ಠಾಣೆ ವತಿಯಿಂದ ಪುತ್ತೂರು ಪೇಟೆಯ ಮುಖ್ಯರಸ್ತೆಯ ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲುಗಡೆ ಮಾಡಿದ್ದಲ್ಲಿ ದಂಡ ವಿಧಿಸಲು ಆರಂಭಿಸಿದೆ. ಬೇಕಾಬಿಟ್ಟಿ ವಾಹನ ನಿಲುಗಡೆಯಿಂದ ಸಂಚಾರ ದಟ್ಟಣೆ ಹೆಚ್ಚಲಿದ್ದು, ತುರ್ತು ಸೇವಾ ವಾಹನಗಳ ಓಡಾಟಕ್ಕೂ ತೊಂದರೆ ಉಂಟಾಗುತ್ತಿದೆ. ಹೀಗಾಗಿ ದಂಡ ವಿಧಿಸಲಾಗುತ್ತಿದ್ದು, ದಿನವೊಂದಕ್ಕೆ ಸುಮಾರು 15 ಸಾವಿರ ರೂ.ಗೂ ಹೆಚ್ಚು ದಂಡ ವಸೂಲಾತಿ ಆಗುತ್ತಿದೆ. ದಂಡ ಪ್ರಕ್ರಿಯೆಗೆ ಒಳಾಗಾದ ವಾಹನಗಳು ಪದೇ-ಪದೇ ಕಾನೂನು ಉಲ್ಲಂಘಿಸುವುದು ಕಂಡು ಬಂದಲ್ಲಿ ವಾಹನ ಜಪ್ತಿ ಮಾಡಲಾಗುವುದು ಸಂಚಾರ ಪೊಲೀಸ್‌ ಠಾಣೆ ಎಸ್‌.ಐ. ರಾಮ ನಾಯ್ಕ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.