ಡಾ| ಹೆಗ್ಗಡೆ: ದೃಷ್ಟಿ -ಸೃಷ್ಟಿ ಗ್ರಂಥ ಲೋಕಾರ್ಪಣೆ

ಪರಿವರ್ತನ ಪ್ರಪಂಚದಲ್ಲಿ ಸ್ವಾಭಾವಿಕ ಬದುಕೇ ಶ್ರೇಷ್ಠ: ಡಾ| ಹೆಗ್ಗಡೆ

Team Udayavani, Nov 29, 2021, 5:28 AM IST

ಡಾ| ಹೆಗ್ಗಡೆ: ದೃಷ್ಟಿ -ಸೃಷ್ಟಿ ಗ್ರಂಥ ಲೋಕಾರ್ಪಣೆ

ಬೆಳ್ತಂಗಡಿ: ಪ್ರಪಂಚದ ಪರಿವರ್ತನೆಯಲ್ಲಿ ಕೃತಕವಾಗಿ ಬದುಕದೆ ಸ್ವಾಭಾವಿಕವಾಗಿ ಜೀವಿಸುವುದನ್ನು ಕಲಿತಾಗ ಎಲ್ಲವೂ ಸುಂದರ ಕ್ಷಣವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಧರ್ಮಸ್ಥಳದಲ್ಲಿ ಹೆಗ್ಗಡೆಯವರ ನಿವಾಸದಲ್ಲಿ ಕಲಾವಿದ, ಬಹುಶ್ರುತ ವಿದ್ವಾಂಸರಾದ ಡಾ| ಎಂ.ಪ್ರಭಾಕರ ಜೋಶಿ ಅವರು ಬರೆದ ಲೇಖನಗಳ ಸಂಕಲನ “ಶ್ರೀ ವೀರೇಂದ್ರ ಹೆಗ್ಗಡೆ ದೃಷ್ಟಿ -ಸೃಷ್ಟಿ’ ಎಂಬ ಗ್ರಂಥದ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಗ್ರಂಥ ಲೋಕಾರ್ಪಣೆ ಮಾಡಿದ ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ| ಎಸ್‌. ಪ್ರಭಾಕರ್‌ ಮಾತನಾಡಿ, ಸೂರ್ಯನ ಮಹಾಶಕ್ತಿಯನ್ನು ಅನುಭವಿಸಿದಷ್ಟು ವರ್ಣಿಸಲು ಸಾಧ್ಯವಿಲ್ಲ. ಹೆಗ್ಗಡೆ ಅವರ ವ್ಯಕ್ತಿತ್ವವೂ ಅದೇ ರೀತಿಯದಾಗಿದೆ. ಅಂದು ವೀರೇಂದ್ರ ಕುಮಾರ್‌ ಜನಿಸಿದಾಗ ಧರ್ಮಸ್ಥಳದ ಜ್ಯೋತಿ ಬೆಳಗಿತು ಎಂದು ಹಿರಿಯರು ಹೇಳಿದ್ದರಂತೆ. ಆದರೆ, ಈಗ ಹೆಗ್ಗಡೆಯವರು ಭುವನದ ಜ್ಯೋತಿಯಾಗಿ ಬೆಳೆಯುತ್ತಿದ್ದಾರೆ ಎಂದು ಬಣ್ಣಿಸಿದರು.

ಡಾ| ಪ್ರಭಾಕರ ಜೋಶಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಬಹಳ ದಿನಗಳ ಕಲ್ಪನೆ ಮತ್ತು ಆಸೆಯೊಂದಿಗೆ ಪುಸ್ತಕ ಪ್ರಕಟಿತವಾಗಿದೆ. ಆನೆಯನ್ನು ಕನ್ನಡಿಯಲ್ಲಿ ತೋರಿಸಿದ ರೀತಿ, ಆಕಾಶವನ್ನು ಹನಿ ನೀರಿನ ಬಿಂದುವಿನಲ್ಲಿ ತೋರಿಸಿದಂತೆ ಹೆಗ್ಗಡೆ ಅವರ ವಿಶಾಲ ವ್ಯಕ್ತಿತ್ವವನ್ನು ಕಟ್ಟಿಡುವುದು ಕಷ್ಟ. ಆದರೂ ನನ್ನದೊಂದು ಸಣ್ಣ ಪ್ರಯತ್ನ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ:ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್‌, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಘಟಕದ ಅಧ್ಯಕ್ಷ ಡಾ| ಎಂ.ಪಿ.ಶ್ರೀನಾಥ್‌, ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್‌, ಶ್ರೀ ಕ್ಷೇ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌. ಮಂಜುನಾಥ್‌, ಬಿ. ಭುಜಬಲಿ ಮುಂತಾದವರು ಉಪಸ್ಥಿತರಿದ್ದರು.ಉಜಿರೆ ಅಶೋಕ್‌ ಭಟ್‌ ಕಾರ್ಯಕ್ರಮ ನಿರ್ವಹಿಸಿದರು.

ಡಾ| ಪ್ರಭಾಕರ ಜೋಶಿಯವರು ಸಮಗ್ರ ಅಧ್ಯಯನ ಮಾಡಿ, ನೋಡಿ, ತಿಳಿದು, ಮಾಹಿತಿ ಕಲೆ ಹಾಕಿ ಉತ್ತಮ ಪುಸ್ತಕವನ್ನು ರಚಿಸಿದ್ದಾರೆ. ಪುಸ್ತಕ
ಬಿಡುಗಡೆ ಸಮಾರಂಭವು ನಾನು ಕನ್ನಡಿಯ ಎದುರು ನಿಂತ ಅನುಭವವನ್ನು ನೀಡಿದೆ.
– ಡಾ| ಡಿ.ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.