ಚರಂಡಿ ಅವ್ಯವಸ್ಥೆ: ಕೃತಕ ನೆರೆ


Team Udayavani, Jun 13, 2019, 5:00 AM IST

t-22

ಬಂಟ್ವಾಳ: ತಡವಾದರೂ ಮಳೆ ಬಂತು. ಈ ಬಾರಿಯೂ ಬಿ.ಸಿ. ರೋಡ್‌ ಸರ್ವೀಸ್‌ ರಸ್ತೆಯಲ್ಲಿ ಮಳೆ ನೀರು ಹರಿಯಲಾಗದೆ ತುಂಬಿಕೊಂಡು ಕೃತಕನೆರೆ ಸೃಷ್ಟಿಯಾಗಿದೆ. ಅಸಮರ್ಪಕ ಕಾಂಕ್ರೀಟ್, ಚರಂಡಿಗೆ ನೀರು ಹರಿಯಲು ಎಲ್ಲೂ ಅವಕಾಶ ಇಡದಿರುವುದು, ಒಳ ಚರಂಡಿಗೆ ಸೂಕ್ತ ಸಂಪರ್ಕ ಕಲ್ಪಿಸದೇ ಇರುವುದರಿಂದ ಮಳೆ ನೀರು ಸರಾಗವಾಗಿ ಹರಿ ಯಲು ಅಡ್ಡಿಯಾಗುತ್ತಿದೆ. ಕಳೆದ ಮಳೆಗಾಲದಲ್ಲಿಯೂ ಈ ಪರಿಸರದಲ್ಲಿ ಇದೇ ಸಮಸ್ಯೆ ಉಂಟಾಗಿತ್ತು. ಹಾಗಾಗಿ ಮಳೆಗಾಲ ಆರಂಭವಾಗುವ ಮುನ್ನವೇ ಇಲಾಖೆ ಎಚ್ಚೆತ್ತುಕೊಂಡು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕಿತ್ತು.

ಬಂಟ್ವಾಳ ಪುರಸಭೆಯ ಸುಪರ್ದಿ ಯಲ್ಲಿರುವ ಈ ಸರ್ವಿಸ್‌ ರಸ್ತೆಯಲ್ಲಿ ಚರಂಡಿ ನಿರ್ಮಾಣ ಮಾಡುವ ಬಗ್ಗೆ ಕಳೆದ ಮಾರ್ಚ್‌-ಎಪ್ರಿಲ್ನಲ್ಲಿ ವಿವರವಾದ ವರದಿ ಪ್ರಕಟವಾಗಿತ್ತು. ಮಳೆಗಾಲ ತಡವಾಗಿ ಆರಂಭವಾದರೂ ಸುರಿಯುವ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ವ್ಯವಸ್ಥೆಯನ್ನು ಇನ್ನೂ ಕಲ್ಪಿಸಲು ಸಾಧ್ಯವಾಗಿಲ್ಲ.

ವಿವಿಧೆಡೆಗಳಿಂದ ಬರುವ ಬಸ್‌ಗಳು ಪ್ರಯಾಣಿಕರನ್ನು ಇಳಿಸಿಸುವುದು ಇದೇ ಸ್ಥಳದಲ್ಲಿ. ಮಹಿಳೆಯರು, ಮಕ್ಕಳು, ಹಿರಿಯರು ರಸ್ತೆಯಲ್ಲಿ ಇರುವ ನೀರಿನ ಎತ್ತರ ತಿಳಿಯದೆ ಬಟ್ಟೆ ಎತ್ತಿಕೊಂಡು ನಡೆಯಬೇಕು. ಕೊಳಕು ಕೆಸರು ನೀರಿನಲ್ಲಿ ಕಾಲು ಇಡುವುದೇ ವಾಕರಿಕೆ ಬರುವಂತಿರುತ್ತದೆ. ಮಳೆಗಾಲ ಆರಂಭವಾಗುವ ಮುನ್ನವೇ ಚರಂಡಿ ಕೆಲಸ ಮಾಡಿದ್ದರೆ ಸಮಸ್ಯೆ ಉದ್ಭವವಾಗುತ್ತಿರಲಿಲ್ಲ. ಸರ್ವೀಸ್‌ ಬಸ್‌ ನಿಲ್ದಾಣದಲ್ಲಿ ನೀರು ನಿಂತು ಕೃತಕ ನೆರೆಯಂತಾಗುತ್ತದೆ. ಬಸ್‌ ನಿಲ್ಲಿಸಲು ಅಥವಾ ಪ್ರಯಾಣಿಕರು ಬಸ್‌ಗೆ ಹತ್ತಿ-ಇಳಿಯಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಪುರಸಭೆ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದೇ ಎಂದು ಜನ ಕಾದಿದ್ದಾರೆ.

 ಚರಂಡಿ ನಿರ್ವಹಣೆಗೆ ಸೂಚನೆ
ಬಿ.ಸಿ. ರೋಡ್‌ ಸರ್ವೀಸ್‌ ರಸ್ತೆಯಲ್ಲಿ ಮಳೆಯ ನೀರು ಹರಿದು ಹೋಗುವಲ್ಲಿ ಆಗಿರುವ ಸಮಸ್ಯೆ ಗಮನಿಸಲಾಗಿದೆ. ಬೇಸಗೆಯಲ್ಲಿ ಚರಂಡಿ ದುರಸ್ತಿ, ರಸ್ತೆ ಕಾಂಕ್ರೀಟ್‌ ಕಾಮಗಾರಿ ಸಂದರ್ಭ ಮಣ್ಣು, ಮರಳು, ಪ್ಲಾಸ್ಟಿಕ್‌ ತ್ಯಾಜ್ಯಗಳು ಬದಿಯಲ್ಲಿ ಸಿಕ್ಕಿಕೊಂಡು ನೀರು ವೇಗವಾಗಿ ಬಸಿದು ಹೋಗುವುದಕ್ಕೆ ಸಾಧ್ಯವಾಗಿಲ್ಲ. ಅದನ್ನು ತೆರವು ಮಾಡುವ ಕ್ರಮವನ್ನು ಮಾಡಲಾಗುವುದು. ಚರಂಡಿ ದುರಸ್ತಿಯನ್ನು ನಿರ್ವಹಿಸುವುದಕ್ಕೆ ಸೂಚನೆ ನೀಡಲಾಗಿದೆ.
 - ಡೊಮೆನಿಕ್‌ ಡಿ’ಮೆಲ್ಲೊ, ಎಂಜಿನಿಯರ್‌, ಬಂಟ್ವಾಳ ಪುರಸಭೆ

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.