ಸಂಪಾಜೆ: ಮುಗಿದಿಲ್ಲ ವಿದ್ಯುತ್ ಸಮಸ್ಯೆ ‌

ದೂರವಾಣಿ ನೆಟ್‌ವರ್ಕ್‌ ಸಿಗದೆ ಗ್ರಾಮಸ್ಥರ ಪರದಾಟ ;ಕ್ರಮಕ್ಕೆ ಆಗ್ರಹ

Team Udayavani, Jul 25, 2022, 10:02 AM IST

2

ಅರಂತೋಡು: ಸಂಪಾಜೆ ವಿದ್ಯುತ್‌ ಲೈನ್‌ನಲ್ಲಿ ಅನಿಯಮಿತವಾಗಿ ವಿದ್ಯುತ್‌ ಸರಬರಾಜು ಆಗುತ್ತಿದ್ದು ಸಮಸ್ಯೆಯಾಗಿದೆ. ಇದರಿಂದಾಗಿ ವಿದ್ಯುತ್‌ ಸಮಸ್ಯೆಯ ಜತೆಗೆ ದೂರವಾಣಿ ನೆಟ್‌ವರ್ಕ್‌ ಸಮಸ್ಯೆಯೂ ಹೆಚ್ಚಾಗಿ ಜನರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಅನಿಯಮಿತ ವಿದ್ಯುತ್‌ ಪೂರೈಕೆ ವಿರುದ್ಧ ಸಂಪಾಜೆ ಗ್ರಾಮಸ್ಥರು ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.

ತೊಡಿಕಾನ, ಸಂಪಾಜೆ ಭಾಗದಲ್ಲಿ ವಿದ್ಯುತ್‌ ಕೈಕೊಟ್ಟರೆ ಬಿ.ಎಸ್‌. ಎನ್‌.ಎಲ್‌. ನೆಟ್‌ವರ್ಕ್‌ ಸ್ತಬ್ಧವಾಗುತ್ತದೆ. ತೊಡಿ ಕಾನದಲ್ಲಿ ದಿನದಲ್ಲಿ ಸರಾ ಸರಿ 6 ಗಂಟೆ ಮಾತ್ರ ವಿದ್ಯುತ್‌ ಇರುತ್ತದೆ ಎಂದು ಗ್ರಾಮಸ್ಥರು ದೂರು ತ್ತಿದ್ದಾರೆ. ಇನ್ನು ವಿದ್ಯುತ್‌ ಕಂಬ ಮುರಿದು ಏನಾದರೂ ಸಮಸ್ಯೆಯಾದರೆ ಎರಡು, ಮೂರು ದಿನ ವಿದ್ಯುತ್‌ ಇರುವುದಿಲ್ಲ. ತೊಡಿಕಾನದಲ್ಲಿ ಬಿ.ಎಸ್‌.ಎನ್‌.ಎಲ್‌. ಟವರ್‌ ಮಾತ್ರ ಕಾರ್ಯ ನಿರ್ವಹಿ ಸುತ್ತಿರುವುದರಿಂದ ನೆಟ್‌ ವರ್ಕ್‌ ಜನರಿಗೆ ತಲೆನೋವು ತಂದಿಡುತ್ತದೆ.

ಪರಿಹಾರಕ್ಕೆ ಯತ್ನ: ಸಂಪಾಜೆ ವಿದ್ಯುತ್‌ ಲೈನ್‌ನ ಸಮಸ್ಯೆ ಬಹುತೇಕ ಪರಿಹಾರವಾಗಿದೆ. ಟ್ರೀ ಕಟ್ಟಿಂಗ್‌ ಮಾಡಲಾಗಿದೆ. ತೊಡಿಕಾನ ಲೈನ್‌ ಟ್ರೀ ಕಟ್ಟಿಂಗ್‌ ಪೂರ್ಣವಾಗಿಲ್ಲ. ವಿದ್ಯುತ್‌ ಸರಬರಾಜಿನಲ್ಲಿ ಮೊದಲು ಸಮಸ್ಯೆ ಇತ್ತು. ಈಗ ಬಹುತೇಕ ಪರಿಹಾರವಾಗಿದೆ. –ಹರೀಶ್‌, ಎ.ಇ.ಇ., ಮೆಸ್ಕಾಂ ಸುಳ್ಯ

ಶೀಘ್ರ ಪರಿಹರಿಸಿ: ಸಂಪಾಜೆ ಲೈನ್‌ನ ವಿದ್ಯುತ್‌ ಸಮಸ್ಯೆ ಇನ್ನೂ ಪೂರ್ಣವಾಗಿ ಬಗೆಹರಿದಿಲ್ಲ. ಸಮಸ್ಯೆ ಪರಿಹಾರ ಕಾಣದಿದ್ದರೆ ಸಂಪಾಜೆ ವಿದ್ಯುತ್‌ ಬಳಕೆದಾರರು ಸುಳ್ಯದ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದೇವೆ. –ಜಿ.ಕೆ.ಹಮೀದ್‌, ಅಧ್ಯಕ್ಷರು, ಸಂಪಾಜೆ ಗ್ರಾ.ಪಂ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.