Belthangady ಚಾರ್ಮಾಡಿಯ ಬಾರೆಯಲ್ಲಿ ಆನೆ ಕಂದಕ

ಕಾಡಾನೆ ಹಾವಳಿಯಿಂದ ತತ್ತರಿಸಿದ್ದ ಕೃಷಿಕರು ಸದ್ಯ ನಿರಾಳ

Team Udayavani, Oct 28, 2023, 12:38 AM IST

Belthangady ಚಾರ್ಮಾಡಿಯ ಬಾರೆಯಲ್ಲಿ ಆನೆ ಕಂದಕ

ಬೆಳ್ತಂಗಡಿ: ಆನೆ ಹಾವಳಿಯಿಂದ ತತ್ತರಿಸಿದ್ದ ಚಾರ್ಮಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೋಟತ್ತಾಡಿ-ಚಿಬಿದ್ರೆ ಗ್ರಾಮಗಳ ಗಡಿ ಭಾಗವಾದ ಬಾರೆ ಪ್ರದೇಶದಲ್ಲಿ ಅರಣ್ಯ ಇಲಾಖೆ ವತಿಯಿಂದ ಆನೆ ಕಂದಕ ನಿರ್ಮಾಣ ಶುಕ್ರವಾರ ಆರಂಭವಾಗಿದೆ.

ಸುಮಾರು 1.5 ಕಿ.ಮೀ. ಪ್ರದೇಶದಲ್ಲಿ 5.40 ಲಕ್ಷ ರೂ. ವೆಚ್ಚದಲ್ಲಿ ಕಂದಕ ನಿರ್ಮಾಣವಾಗಲಿದೆ. ಧರ್ಮಸ್ಥಳ -ಮುಂಡಾಜೆ ರಕ್ಷಿತಾರಣ್ಯದ ಪಕ್ಕದಲ್ಲಿರುವ ಬಾರೆಯಲ್ಲಿ ಕಾಡಾನೆಗಳ ಉಪಟಳ ವಿಪರೀತವಾಗಿದ್ದು, ಅಪಾರ ಪ್ರಮಾಣದ ಕೃಷಿ ನಾಶವಾಗಿದೆ.

ಇಲ್ಲಿ 3 ತಿಂಗಳ ಹಿಂದೆ ನಾಗರಹೊಳೆಯಿಂದ ಪರಿಣಿತ ಆನೆಕಾವಾಡಿಗರನ್ನು ಕರೆಸಿ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಹಲವು ದಿನಗಳ ಕಾಲ ನಡೆದಿತ್ತು. ಕಾಡಾನೆಗಳನ್ನು ಹಿಮ್ಮೆಟ್ಟಿಸಲು ಮೆಣಸಿನ ಹೊಗೆ ಹಾಕುವ ಕುರಿತು ಪ್ರಾತ್ಯಕ್ಷಿಕೆಯೂ ನಡೆದಿತ್ತು. ಇದಾವುದೂ ಹೆಚ್ಚಿನ ಪರಿಣಾಮ ಬೀರದ ಕಾರಣ ಕೃಷಿಕರು ಕಂಗಾಲಾಗಿದ್ದಾರೆ. ಪ್ರಸ್ತುತ 2 ಮೀಟರ್‌ ಆಳ, 3 ಮೀಟರ್‌ ಅಗಲದ ಆನೆ ಕಂದಕ ನಿರ್ಮಾಣವಾಗುತ್ತಿದೆ.

ಆನೆ ಕಂದಕವನ್ನು ಕುಂಟಾಡಿ ತನಕ ವಿಸ್ತರಿಸಬೇಕು ಎಂದು ಆಗ್ರಹಿಸಿರುವ ಸ್ಥಳೀಯರು ಆಗ ಮಾತ್ರ ಉಳಿದ ಪ್ರದೇಶಗಳಲ್ಲೂ ಆನೆಗಳ ಹಾವಳಿ ಕಡಿಮೆಯಾಗಬಹುದು ಎಂದಿದ್ದಾರೆ.

ದುರಸ್ತಿಗಿಲ್ಲ ಅನುದಾನ
ಅರಣ್ಯ ಇಲಾಖೆಯು ಆನೆ ಕಂದಕ ನಿರ್ಮಾಣಕ್ಕೆ ಅಗತ್ಯಕ್ಕೆ ತಕ್ಕಂತೆ ಅನುದಾನ ನೀಡುತ್ತಿದೆ. ಆದರೆ ಮುಂಡಾಜೆ, ಚಾರ್ಮಾಡಿ, ಚಿಬಿದ್ರೆ, ಕಡಿರುದ್ಯಾವರ ಗ್ರಾಮಗಳಲ್ಲಿ ಅನೇಕ ವರ್ಷಗಳ ಹಿಂದೆ ನಿರ್ಮಿಸಲಾದ ಕಂದಕಗಳು ಅನುದಾನ ಬಾರದ ಕಾರಣ ದುರಸ್ತಿ ಕಾಣದೆ ನಿಷ್ಪ್ರಯೋಜಕವಾಗಿವೆ. ಮಳೆಗಾಲದಲ್ಲಿ ಮಣ್ಣು ಕುಸಿದು ಕಂದಕಗಳು ಮುಚ್ಚಿ ಹೋಗಿ ಗಿಡ, ಮರಗಳು ಬೆಳೆದಿವೆ. ಅಲ್ಲಿಂದ ಆನೆಗಳು ಸುಲಭವಾಗಿ ದಾಟಿ ಬರುತ್ತಿವೆ. ಈ ಹಿಂದೆ ನಿರ್ಮಾಣವಾಗಿರುವ ಆನೆ ಕಂದಕಗಳನ್ನು ದುರಸ್ತಿ ಪಡಿಸಬೇಕಿದೆ. ಮೃತ್ಯುಂಜಯ ನದಿ ಸಮೀಪದ ನಳಿಲು ಪ್ರದೇಶದಲ್ಲಿ ನೆರೆ ಸಮಯ ಮುಚ್ಚಿ ಹೋಗಿರುವ ಆನೆ ಕಂದಕವನ್ನು ಮರು ನಿರ್ಮಿಸುವ ಅಗತ್ಯವಿದೆ.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.