ಆಂಗ್ಲ ಭಾಷೆ ಅಗತ್ಯ, ಕನ್ನಡಕ್ಕೆ ಆದ್ಯತೆ

ಆಂಗ್ಲ ಭಾಷಾ ತರಗತಿ, ಸ್ಮಾರ್ಟ್‌ ಕ್ಲಾಸ್‌ ಉದ್ಘಾಟಿಸಿದ ಶಾಸಕ ಅಂಗಾರ

Team Udayavani, Jul 3, 2019, 5:00 AM IST

16

ಆಲಂಕಾರು: ಪ್ರಸಕ್ತ ಕಾಲ ಘಟ್ಟದಲ್ಲಿ ಆಂಗ್ಲಭಾಷೆಯನ್ನು ವ್ಯವಹಾರಕ್ಕಾಗಿ ಅಭ್ಯಸಿಸುವ ಅಗತ್ಯವಿದೆ. ಆದರೆ ಆಂಗ್ಲಭಾಷಾ ವ್ಯಾಮೋಹದ ಧಾವಂತದಲ್ಲಿ ಕನ್ನಡಭಾಷೆಗೆ ಆದ್ಯತೆ ಕಡಿಮೆ ಆಗಬಾರದು ಎಂದು ಸುಳ್ಯ ಶಾಸಕ ಎಸ್‌. ಅಂಗಾರ ಹೇಳಿದರು.

ಕಡಬ ತಾಲೂಕು ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಒಂದನೇ ತರಗತಿಯ ಆಂಗ್ಲ ಮಾಧ್ಯಮ ವಿಭಾಗ ಮತ್ತು ಸ್ಮಾಟ್ ಕ್ಲಾಸ್‌ ಉದ್ಘಾಟಿಸಿ ಅವರು ಮಾತನಾಡಿದರು.

ತಮ್ಮ ಮಕ್ಕಳು ಆಂಗ್ಲ ಭಾಷಾ ಶಿಕ್ಷಣ ಪಡೆಯಬೇಕೆನ್ನುವ ಹಂಬಲ ಹೆತ್ತವರಲ್ಲಿ ರುತ್ತದೆ. ಸರಕಾರಿ ಶಾಲೆಯಲ್ಲಿ ಆಂಗ್ಲ ಭಾಷಾ ಶಿಕ್ಷಣ ದೊರೆಯುವುದರಿಂದ ಬಡ ಮಕ್ಕಳು ಭಾಷೆಯನ್ನು ಕಲಿಯುವಂತಾಗಿದೆ. ಆಂಗ್ಲ ಭಾಷೆಗೆ ನೀಡುವ ಪ್ರಾಮುಖ್ಯದ ನಡುವೆ ವಿಶಿಷ್ಟ ಸಂಸ್ಕೃತಿ ಹೊಂದಿರುವ ಮಾತೃಭಾಷೆಗೂ ಆದ್ಯತೆ ನೀಡಬೇಕು. ನಮ್ಮ ಆಡಳಿತ ಸರಕಾರಗಳು ಬದಲಾದಂತೆ ತಮಗಿಷ್ಟದಂತೆ ಶಿಕ್ಷಣ ವ್ಯವಸ್ಥೆಗಳನ್ನು ರೂಪಿಸಿದ್ದರಿಂದ ಶಿಕ್ಷಣ ನೀತಿ ಗೊಂದಲಮಯವಾಗಿದೆ. ಸರಕಾರಗಳ ಧೋರಣೆಯಿಂದ ಸರಕಾರಿ ಶಾಲೆಗಳು ಮುಚ್ಚುವಂತಾಗಿದೆ. ಆ ಶಾಲೆಗಳನ್ನು ಪುನಶ್ಚೇತನಗೊಳಿಸಲು ಆಂಗ್ಲ ಮಾಧ್ಯಮ ತರಗತಿಗಳು ಆರಂಭದ ಜತೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಹೊಣೆಗಾರಿಗೆ ಸರಕಾರದ ಮೇಲಿದೆ ಎಂದರು.

ಅಧಿಕಾರಿಗಳೇ ಕಾರಣ
ಸರಕಾರಿ ಯೋಜನೆಗಳನ್ನು ಅನು ಷ್ಠಾನ ಮಾಡುವಲ್ಲಿ ಅಧಿಕಾರಿಗಳ ಪ್ರಮುಖ ಪಾತ್ರವಿರುತ್ತದೆ. ಅವರು ಜವಾಬ್ದಾರಿ ಮರೆತರೆ ಯೋಜನೆಗಳು ಅಪೂರ್ಣವಾಗುತ್ತವೆ. ಇದಕ್ಕೆ ಉದಾಹಣೆ ಎಂಬಂತೆ, ಸರಕಾರಿ ಶಾಲೆಯಲ್ಲಿ ಆಂಗ್ಲ ಭಾಷಾ ಕಲಿಕಾ ಯೋಜನೆಯಲ್ಲಿ ಕಡಬ ಸರಕಾರಿ ಮಾದರಿ ಶಾಲೆ ಸೇರ್ಪಡೆ ಗೊಂಡಿತ್ತು. ಯೋಜನೆಯನ್ನು ಅನುಷ್ಠಾನ ಗೊಳಿಸುವಲ್ಲಿ ಶಿಕ್ಷಕರು, ಮೇಲಧಿಕಾರಿಗಳು ಆಸಕ್ತಿ ತೋರದ ಕಾರಣ ಆಂಗ್ಲ ಭಾಷೆ ಶಿಕ್ಷಣ ವ್ಯವಸ್ಥೆ ಕೈತಪ್ಪಿದೆ.

ಆಲಂಕಾರು ಶಾಲೆಯಲ್ಲಿ ಐದು ಕೊಠಡಿಗಳ ಕೊರತೆಯಿದೆ. 248 ವಿದ್ಯಾರ್ಥಿಗಳು ಇದ್ದರೂ ಇಲ್ಲಿ ವಿಷಯ ತಜ್ಞ ಶಿಕ್ಷಕರಿಲ್ಲದೆ ಮೌಲ್ಯಾಧಾರಿತ ಶಿಕ್ಷಣ ನೀಡಲು ಅಸಾಧ್ಯವಾಗಿದೆ. ಇದೀಗ ಕರ್ತವ್ಯ ನಿರ್ವಹಿಸುತ್ತಿರುವರೆಲ್ಲ ಕನ್ನಡ ಭಾಷಾ ಶಿಕ್ಷಕರಾಗಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಆಡಳಿತ ಉಪ ನಿರ್ದೇಶಕರಿಗೆ ಬರೆಯಲು ವಿದ್ಯಾರ್ಥಿಗಳ ಹೆತ್ತವರು ಆಗ್ರಹಿಸಿದರು. ಶಾಸಕರು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಶಿಕ್ಷಕ ಕೆ.ಪಿ. ನಿಂಗರಾಜು ಮನವಿ ಮಾಡಿದರು. ಶಾಲೆ ಈ ವರ್ಷ ಶತಮಾನೋತ್ಸವ ಸಂಭ್ರದಲ್ಲಿದ್ದು, 1.45 ಕೋಟಿ ರೂ. ವೆಚ್ಚದ ಯೋಜನೆಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಸಲ್ಲಿಸಿದರು.

ಶಾಲೆಗೆ ಸೌಲಭ್ಯ ಒದಗಿಸಿ
ಆಲಂಕಾರು ಶಾಲೆಯಲ್ಲಿ ಐದು ಕೊಠಡಿಗಳ ಕೊರತೆಯಿದೆ. 248 ವಿದ್ಯಾರ್ಥಿಗಳು ಇದ್ದರೂ ಇಲ್ಲಿ ವಿಷಯ ತಜ್ಞ ಶಿಕ್ಷಕರಿಲ್ಲದೆ ಮೌಲ್ಯಾಧಾರಿತ ಶಿಕ್ಷಣ ನೀಡಲು ಅಸಾಧ್ಯವಾಗಿದೆ. ಇದೀಗ ಕರ್ತವ್ಯ ನಿರ್ವಹಿಸುತ್ತಿರುವರೆಲ್ಲ ಕನ್ನಡ ಭಾಷಾ ಶಿಕ್ಷಕರಾಗಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಆಡಳಿತ ಉಪ ನಿರ್ದೇಶಕರಿಗೆ ಬರೆಯಲು ವಿದ್ಯಾರ್ಥಿಗಳ ಹೆತ್ತವರು ಆಗ್ರಹಿಸಿದರು. ಶಾಸಕರು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಶಿಕ್ಷಕ ಕೆ.ಪಿ. ನಿಂಗರಾಜು ಮನವಿ ಮಾಡಿದರು. ಶಾಲೆ ಈ ವರ್ಷ ಶತಮಾನೋತ್ಸವ ಸಂಭ್ರದಲ್ಲಿದ್ದು, 1.45 ಕೋಟಿ ರೂ. ವೆಚ್ಚದ ಯೋಜನೆಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.