ನರಿಮೊಗರು : ಜಡಿ ಮಳೆಗೆ ಜಾರಿದ ಕಂಪೌಂಡ್ ವಾಲ್ ಮನೆ ಕುಸಿತದ ಭೀತಿಯಲ್ಲಿ ಕುಟುಂಬ
Team Udayavani, May 16, 2021, 12:29 PM IST
ನರಿಮೊಗರು : ಮುಂಡೂರು ಗ್ರಾಮದ ಕಾಳಿಂಗಹಿತ್ತಲು ಎಂಬಲ್ಲಿ ರಹಿಮಾನ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಮಣ್ಣು ಪಾಲಾಗಿದ್ದು. ಮನೆಯ ಜಗಲಿ ಕೂಡ ಬಿರುಕು ಬಿಟ್ಟಿದ್ದು. ಮನೆ ಕುಸಿಯುವ ಬೀತಿಯಲ್ಲಿದೆ.
ರಹಿಮಾನ್ ಅವರಿಗೆ ಅಧಿಕಾರಿಗಳು ತಕ್ಷಣ ಪರಿಹಾರ ನೀಡಿ,ಮುಂದೆ ಮನೆಗೆ ತೊಂದರೆ ಯಾಗದ ರೀತಿಯಲ್ಲಿ ಕೆಲಸ ನಿರ್ವಹಿಸಬೇಕಾದ ಅಗತ್ಯವಿದೆ.
ಸ್ಥಳೀಯ ಮುಖಂಡ ಅರುಣ್ ಪುತ್ತಿಲ,ಮುಂಡೂರು ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಪುತ್ತಿಲ,ಬಾಲಕೃಷ್ಣ ಪೂಜಾರಿ. ಅರುಣಾ ಕಣ್ಣರ್ನೂಜಿ, ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷ ಹರೀಶ್,ಜನಾರ್ದನ ಪೂಜಾರಿ ಸೇರಿದಂತೆ ಗೆಳೆಯರ ಬಳಗದ ಸದಸ್ಯರು ಹಾಗು ಸ್ಥಳೀಯರು ಕಲ್ಲು ತೆರವು ಗೊಳಿಸಿ. ತಕ್ಷಣ ಕ್ಕೆ ಮನೆಗೆ ತೊಂದರೆ ಯಾಗದಂತೆ ಕೆಲಸ ನಿರ್ವಹಿಸುತ್ತಿದ್ದಾರೆ.
ಪಂಚಾಯತ್ ಅಧ್ಯಕ್ಷೆ ಭೇಟಿ :
ಸ್ಥಳಕ್ಕೆ ಮುಂಡೂರು ಗ್ರಾ.ಪಂ.ಅಧ್ಯಕ್ಷ ಪುಷ್ಪಾ ಅವರು ಬೇಟಿ ನೀಡಿ ಮೇಲಧಿಕಾರಿಗಳಿಗೆ ಮೊಬೈಲ್ ಕರೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವಂತೆ ಅದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್