ತೊಡಿಕಾನ ದೇವಸ್ಥಾನಕ್ಕೆ ತಬಲಾ ನಾಣಿ, ಗೋವಿಂದೇ ಗೌಡ ಭೇಟಿ
Team Udayavani, Jan 11, 2021, 1:06 PM IST
ಅರಂತೋಡು: ದಕ್ಷಿಣ ಕನ್ನಡ ಜಿಲ್ಲೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಹಾಸ್ಯ ನಟ ತಬಲಾ ನಾಣಿ ಹಾಗೂ ಕಾಮಿಡಿ ಕಿಲಾಡಿ ಖ್ಯಾತಿಯ ಗೋವಿಂದೇ ಗೌಡ (ಜಿ.ಜಿ) ಭೇಟಿ ನೀಡಿದರು.
ಮಲ್ಲಿಕಾರ್ಜುನ ದೇವರ ದರ್ಶನ ಪಡೆದ ಅವರು ದೇವರ ಪ್ರಸಾದ ಸ್ವೀಕರಿಸಿದರು. ಮತ್ಸ್ಯ ತೀರ್ಥ ಹೊಳೆಯಲ್ಲಿರುವ ದೇವರ ಮೀನುಗಳನ್ನು ವೀಕ್ಷಿಸಿ ಅವುಗಳಿಗೆ ಆಹಾರ ಹಾಕಿದರು.
ಇದನ್ನೂ ಓದಿ:ಸಿಡ್ನಿಯಲ್ಲಿ ಗೆದ್ದ ‘ಟೆಸ್ಟ್ ಕ್ರಿಕೆಟ್’: ವಿಹಾರಿ ವೀರೋಚಿತ ಹೋರಾಟ; ಪಂದ್ಯ ಉಳಿಸಿದ ಭಾರತ
ಬಳಿಕ ಸತ್ತಮುತ್ತಲ ಪರಿಸರವನ್ನು ವೀಕ್ಷಿಸಿ ಸಂತೋಷಗೊಂಡು ನಂತರ ಮೈಸೂರಿಗೆ ಹಿಂದಿರುಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು