ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು
Team Udayavani, Aug 15, 2022, 11:02 AM IST
ಕಡಬ: ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.
ಧ್ವಜಾರೋಹಣವನ್ನು ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ದ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣ ಕ್ಕೆ ಸಿದ್ದವಾಗುತ್ತಿದ್ದ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮದ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ