ಪ್ರವಾಹ ಪ್ರದೇಶದ ಅಡಿಕೆ ತೋಟಗಳು ವಿನಾಶದತ್ತ


Team Udayavani, May 22, 2020, 5:23 AM IST

ಪ್ರವಾಹ ಪ್ರದೇಶದ ಅಡಿಕೆ ತೋಟಗಳು ವಿನಾಶದತ್ತ

ಮುಂಡಾಜೆ: ಕಳೆದ ಮಳೆಗಾಲದಲ್ಲಿ ಭೀಕರ ಪ್ರವಾಹದೊಂದಿಗೆ ಅಡಿಕೆ ತೋಟಗಳಿಗೆ ಬಂದು ಬಿದ್ದಿರುವ ಮರಳು ಅಡಿಕೆ ಮರಗಳ ವಿನಾಶಕ್ಕೆ ಕಾರಣವಾಗಿದೆ. ತೋಟವಿಡೀ ಮರಳುಮಯ ವಾಗಿರುವ ನಡುವೆ ಮೃತ್ಯುಂಜಯ ನದಿಯ ಪ್ರವಾಹ ಬೆಳ್ತಂಗಡಿ ತಾ| ನ ಕಲ್ಮಂಜ ಗ್ರಾಮದ ಕುಡೆಂಚಿ ಮತ್ತು ಮೂಲಾರಿನಲ್ಲಿ ಕೆಲವು ಮನೆಗಳು, ಪಂಪ್‌ಶೆಡ್‌ ಇತ್ಯಾದಿ ಕೂಡ ಪ್ರವಾಹದ ಹೊಡೆತಕ್ಕೆ ಸಿಲುಕಿದವು. ಈ ಪ್ರವಾಹದಲ್ಲಿ ಅಡಿಕೆ ತೋಟಗಳಿಗೆ ಸುಮಾರು 4ರಿಂದ 5 ಅಡಿ ಮರಳು ಎಕ್ರೆಗಟ್ಟಲೆ ಪ್ರದೇಶಕ್ಕೆ ಬಂದು ಬಿದ್ದಿತ್ತು.ಕೃಷಿಕರು ಲಕ್ಷಾಂತರ ರೂ. ಖರ್ಚು ಮಾಡಿ ತೋಟದ ಮರಳು ತೆಗೆದಿದ್ದರು. ಅದು ನೀರಿನ ಮೇಲೆ ಹೋಮ ಮಾಡಿದಂತಾಗಿದೆ.

ಅಡಿಕೆ ಮರಗಳಿಗೆ ವಿನಾಶ
ಮರಳಿನ ಪ್ರಕೋಪಕ್ಕೆ ಪ್ರದೇಶದ ಸುಮಾರು 1,650 ಮರ ಗಳು ತುತ್ತಾಗಿ ಒಣಗಿ ಸಾಯುತ್ತಿವೆ. ಇಲ್ಲಿನ ಜನರಿಗೆ ಮುಂದಿನ ದಿನಗಳ ಕುರಿತ ಯೋಚನೆ ಆರಂಭವಾಗಿದೆ. ಇನ್ನು ಕೆಲವರ ಅಡಿಕೆ ತೋಟಗಳಲ್ಲಿ ಬಿದ್ದಿದ್ದ ಮರಳನ್ನು ತೆಗೆಸಿ ದ್ದರೂ ಕೂಡ 2ರಿಂದ 5 ವರ್ಷದ ಅಡಿಕೆ ಸಸಿಗಳು ನಾಶವಾಗಿ ವೆ. ಸರಕಾರದಿಂದ ಶೇ. 5 ರಿಂದ 10ರಷ್ಟು ಮಾತ್ರ ಪ್ರವಾಹ ಪರಿಹಾರ ಬಂದಿದ್ದು ಈ ಮೊತ್ತ ಸಾಲುವುದಿಲ್ಲ. ಅಡಿಕೆ ಕೃಷಿಗೆ ಬ್ಯಾಂಕ್‌ಗಳಲ್ಲಿ ಸಾಲಗಳಿದ್ದು ಬಿದ್ದಿರುವ ಮರಳಿನಿಂದಾಗಿ ಅಡಿಕೆ ತೋಟಗಳು ನಾಶವಾಗುತ್ತಿರುವುದರಿಂದ ತೀವ್ರ ಸಂಕಷ್ಟ ಎದುರಾಗಿದೆ.

ವರದಿ ನೀಡಲಾಗುವುದು
ಅಡಿಕೆ ಮರಗಳು ಸಾಯು ತ್ತಿರುವ ಬಗ್ಗೆ ಗ್ರಾಮ ಲೆಕ್ಕಿಗರ ಗಮನಕ್ಕೆ ತಂದು, ಸ್ಥಳಗಳನ್ನು ಪರಿಶೀಲಿಸಿ ಮುಂದಿನ ಕ್ರಮದ ಬಗ್ಗೆ ಮೇಲಧಿಕಾರಿಗಳಿಗೆ ವರದಿ ನೀಡಲಾಗುವುದು.
 - ಸಫಾನಾ, ಪಿಡಿಒ, ಕಲ್ಮಂಜ ಗ್ರಾ.ಪಂ.

 

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.