ಸುಳ್ಯ : ತೋಟಕ್ಕೆ ಕಾಡಾನೆ ದಾಳಿ ಲಕ್ಷಾಂತರ ರೂಪಾಯಿ ನಷ್ಟ
Team Udayavani, Aug 20, 2019, 9:57 PM IST
ಸುಳ್ಯ : ಆಲೆಟ್ಟಿ ಗ್ರಾಮದ ಏಣಾವರ ಮಾವಜಿ ಹಿಮಕರ ಅವರ ಸಮೃದ್ಧಿ ಫಾರ್ಮ್ಸ್ ತೋಟಕ್ಕೆ ಕಾಡಾನೆಗಳ ಹಿಂಡು ದಾಳಿ ಮಾಡಿದ್ದು 250 ಬಾಳೆ ಗಿಡ, 15 ಅಡಿಕೆ ಮರ, 8 ತೆಂಗಿನ ಮರ, ರಬ್ಬರ್ ಗಿಡ, ಪೈಪ್ ಲೈನ್ ಗಳನ್ನು ಒಡೆದು ಹಾಕಿ ಅಪಾರ ಪ್ರಮಾಣದ ಬೆಳೆ ನಾಶ ಮಾಡಿದೆ ಲಕ್ಷಾಂತರ ರೂ.ನಷ್ಟವಾಗಿದೆ.
ನಾರ್ಕೋಡು ತುದಿಯಡ್ಕ ಕೃಪಾಶಂಕರ ಅವರ ಅಡಿಕೆ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಅಲ್ಲಿದ್ದ ಕೃಷಿಯನ್ನು ನಾಶ ಮಾಡಿದೆ.
ಕೆಲವು ದಿನಗಳಿಂದ ಗ್ರಾಮದ ಹಲವು ಕಡೆಗಳಲ್ಲಿ ಕಾಡಾನೆಗಳು ಹಿಂಡು ಕೃಷಿ ತೋಟಕ್ಕೆ ನುಗ್ಗಿ ಹಾನಿ ಉಂಟು ಮಾಡುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ