ಅರಂತೋಡು: ಆಕಸ್ಮಿಕವಾಗಿ ಹೊಳೆಗೆ ಬಿದ್ದು ಪಾರೆಸ್ಟ್ ವಾಚರ್ ಸಾವು
Team Udayavani, Nov 9, 2022, 12:24 PM IST
ಅರಂತೋಡು: ತೊಡಿಕಾನ ಸಮೀಪದ ಕೊಡಗು ಜಿಲ್ಲೆಗೆ ಸೇರಿದ ಪಾರೆಸ್ಟ್ ವಾಚರ್ ಆಕಸ್ಮಿಕವಾಗಿ ಹೊಳೆಗೆ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮೃತಪಟ್ಟ ಫಾರೆಸ್ಟ್ ವಾಚರ್ ಚಿನ್ನಪ್ಪ (58 ) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಮಳಲಿ ಮಸೀದಿಗೆ ಸಂಬಂಧಿಸಿದ ವ್ಯಾಜ್ಯ ವಿಚಾರಣೆಗೆ ಕೋರ್ಟ್ ಅಸ್ತು
ಕೊಡಗು ಅರಣ್ಯ ಇಲಾಖೆಯಿಂದ ಭೂಮಿಯ ಸರ್ವೆಗೆ ಹೋದ ಸಂದರ್ಭ ತೊಡಿಕಾನ ಸಮೀಪದ ಮಾವಿನಕಟ್ಟೆ ನರುವೋಳು ಮೊಟ್ಟೆ ಎಂಬಲ್ಲಿ ಹೊಳೆ ಬದಿಯಲ್ಲಿ ನೀರು ಕುಡಿಯಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ದೇಹ ಹೊಳೆಯಲ್ಲಿದ್ದು ಪೊಲೀಸರು ಮತ್ತು ಮನೆಯವರು ಬಂದ ಬಳಿಕ ತೆಗೆಯಲಾಗುವುದೆಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕ ತಿಳಿದು ಬರಬೇಕಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ