ಕುಕ್ಕೆ ಕ್ಷೇತ್ರದಲ್ಲಿ ಜನಸಾಗರ: ಸೇವಾ ರಶೀದಿಗಾಗಿ ಪರದಾಟ, ಸಿಬ್ಬಂದಿ ಜೊತೆ ವಾಗ್ವಾದ
Team Udayavani, Dec 6, 2020, 8:05 AM IST
ಕುಕ್ಕೆ: ಪ್ರಸಿದ್ದ ಸುಬ್ರಮಣ್ಯ ದೇವಸ್ಥಾನದಲ್ಲಿ ಷಷ್ಟಿ ಹಾಗೂ ಆಶ್ಲೇಷ ನಕ್ಷತ್ರ ದಿನವಾದ ರವಿವಾರ ಭಾರಿ ಜನಸಂದಣಿ ಕಂಡು ಬಂದಿದೆ. ಆಶ್ಲೇಷ ಪೂಜೆ ನೆರವೇರಿಸಲು ನಾಡಿನ ವಿವಿಧೆಡೆಯಿಂದ ಭಕ್ತ ಜನಸಾಗರವೇ ಹರಿದು ಬಂದಿದೆ.
ದೇಗುಲದ ರಥ ಬೀದಿ, ಹೊರಾಂಗಣಗಳಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿರುವ ಭಕ್ತರು ರಶೀದಿಗಾಗಿ ದುಂಬಾಲು ಬೀಳುತಿದ್ದಾರೆ. ಆದರೆ ಸೀಮಿತ ಸಂಖ್ಯೆಯಲ್ಲಿ ಸೇವಾ ರಶೀದಿ ವಿತರಿಸುತ್ತಿರುವುದರಿಂದ ದೂರದಿಂದ ಬಂದ ಭಕ್ತರಿಗೆ ರಶೀದಿ ಸಿಗದೆ ಸೇವಾ ಕೌಂಟರ್ ಸಿಬ್ಬಂದಿಗಳ ಜತೆ ವಾಗ್ವಾದ ನಡೆಸಿದ ಘಟನೆಯೂ ನಡೆಯಿತು.
ಇದನ್ನೂ ಓದಿ:ಈ ರಾಶಿಯವರಿಗೆ ಹಣಕಾಸಿಗೆ ಸಂಬಂಧಪಟ್ಟ ಸಮಸ್ಯೆ ಕೊನೆಗೊಳ್ಳುವ ಸೂಚನೆ!
ಭಕ್ತರು ರಥಬೀದಿಯಲ್ಲಿ ಸಾಲಾಗಿ ನಿಂತಿದ್ದಾರೆ. ಸರ್ಕಲ್ ನಿಂದ ಗೋಪುರದವರೆಗೆ ಸುಮಾರು ರಾತ್ರಿ 12 ಗಂಟೆಯಿಂದ ಬೆಳಗಿನ ಆರು ಗಂಟೆ ತನಕವು ಭಕ್ತರು ದಂಡು ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು