ವಿವಿಧ ಚೆಕ್ಪೋಸ್ಟ್ಗಳಲ್ಲಿ ಮತ್ತಷ್ಟು ಬಿಗು ತಪಾಸಣೆ
Team Udayavani, May 12, 2020, 5:36 AM IST
ಮುಂಡಾಜೆ: ಚಾರ್ಮಾಡಿ, ಕೊಟ್ಟಿಗೆಹಾರ ಚೆಕ್ಪೋಸ್ಟ್ ಗಳಲ್ಲಿ ಮತ್ತಷ್ಟು ಬಿಗು ತಪಾಸಣೆ ಮುಂದುವರಿದಿದೆ. ಮೇ 10ರಿಂದ ಕೊಟ್ಟಿಗೆಹಾರ ಚೆಕ್ಪೋಸ್ಟ್ನಲ್ಲಿ ಸಂಜೆ 7ರಿಂದ ಬೆಳಗ್ಗೆ 7ರ ತನಕ ಹೊರಹೋಗುವ, ಒಳ ಬರುವ ಪ್ರಯಾಣಿಕರ ವಾಹನಗಳಿಗೆ ಪ್ರವೇಶ ನೀಡುತ್ತಿಲ್ಲ.
ಈ ಮಾಹಿತಿ ಇಲ್ಲದೆ ಚಾರ್ಮಾಡಿ ಚೆಕ್ಪೋಸ್ಟ್ನಲ್ಲಿ ಪ್ರವೇಶ ನೀಡಲಾಗಿದ್ದ ಹಲವು ವಾಹನಗಳು ಕೊಟ್ಟಿಗೆಹಾರದಿಂದ ರಾತ್ರಿ ವಾಪಸಾಗಿರುವ ಪ್ರಕರಣಗಳು ವರದಿಯಾಗಿವೆ. ದಿನಸಿ, ಅಗತ್ಯ ವಸ್ತು ಸಾಗಾಟದ ವಾಹನಗಳಿಗೆ ಸಂಜೆ 7ರ ಬಳಿಕವೂ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಮೇ 11ರಂದು ಕೇರಳ ಕಡೆಯಿಂದ ತೋಟತ್ತಾಡಿ ಪ್ರದೇಶಕ್ಕೆ ಬಂದ ಸರಕು ಸಾಗಣೆಯ ಲಾರಿ ಚಾಲಕನ ಕೈಗೆ ಕ್ವಾರಂಟೈನ್ ಸೀಲ್ ಹಾಕಲಾಗಿದೆ, ಆದರೂ ಆತನಿಗೆ ಹೇಗೆ ಪ್ರವೇಶ ಸಿಕ್ಕಿತು ಎಂಬ ವದಂತಿ ಹಬ್ಬಿದ್ದು, ಸ್ಥಳೀಯ ಕೆಲವರು ಇದನ್ನು ಪರಿಶೀಲಿಸಿದಾಗ, ಅದು ಆತ ಕೈಗೆ ಹಚ್ಚೆ ಹಾಕಿಸಿ ಕೊಂಡಿದ್ದ ಎಂದು ತಿಳಿದು ಬಂತು.
ವಿಲ್ಲಿಂಗ್ನೆಸ್
ಆಗದವರಿಗೂ ಅಕ್ಕಿ ಲಭ್ಯ
ವಿಲ್ಲಿಂಗ್ನೆಸ್ ಆಗದ ಎ.ಪಿ.ಎಲ್. ಕಾರ್ಡುದಾರರಿಗೂ ಗರಿಷ್ಠ 10 ಕೆ.ಜಿ. ಅಕ್ಕಿ ತಲಾ 15 ರೂ.ಗೆ ಲಭ್ಯವಿದೆ ಎಂದು ಸ್ಥಳೀಯ ಪಡಿತರ ವಿತರಣಾ ಕೇಂದ್ರಗಳು ಪ್ರಕಟನೆಯಲ್ಲಿ ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ