ಅನುದಾನ ಒದಗಿಸುವ ಭರವಸೆ; ನಡ ಹಿ.ಪ್ರಾ.ಶಾಲೆಗೆ ಎಂಎಲ್‌ಸಿ ಹರೀಶ್‌ ಕುಮಾರ್‌


Team Udayavani, Oct 13, 2021, 5:03 AM IST

ಅನುದಾನ ಒದಗಿಸುವ ಭರವಸೆ; ನಡ ಹಿ.ಪ್ರಾ.ಶಾಲೆಗೆ ಎಂಎಲ್‌ಸಿ ಹರೀಶ್‌ ಕುಮಾರ್‌

ಬೆಳ್ತಂಗಡಿ: ಮಣ್ಣಿನ ಗೋಡೆ ಯಿಂದ ನಿರ್ಮಾಣವಾಗಿದ್ದ ಶತಮಾನದ ಹೊಸ್ತಿಲಲ್ಲಿರುವ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಗೀಗ ನೂತನ ಕಟ್ಟಡದ ಭಾಗ್ಯ ಒದಗಿ ಬಂದಿದ್ದು ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ತನ್ನ ಅನುದಾನದಡಿ 1.50 ಕೋ.ರೂ. ಒದಗಿಸುವ ಭರವಸೆ ನೀಡಿದ್ದಾರೆ.

1925ರಲ್ಲಿ ಆರಂಭಗೊಂಡ ಈ ಶಾಲೆ 96 ವರ್ಷ ಪೂರೈಸಿದೆ. 1ರಿಂದ 7ನೇ ತರಗತಿಯಿರುವ ಶಾಲೆಯಲ್ಲಿ 2020-21ರಲ್ಲಿ 81 ಮಕ್ಕಳಿದ್ದು, 2021-22ರಲ್ಲಿ 98 ಮಕ್ಕಳ ದಾಖಲಾತಿಯ ಮೂಲಕ 17 ಮಕ್ಕಳು ಹೆಚ್ಚುವರಿಯಾಗಿದ್ದರು. ಹೀಗಾಗಿ ಮಕ್ಕಳು ಶಾಲೆಗೆ ಬರುತ್ತಿದ್ದಾರೆ ಮೂಲ ಸೌಕರ್ಯ ಒದಗಿಸಿ ಎಂಬ ಅಂಕಣವನ್ನು ಉದಯವಾಣಿ ಪ್ರಕಟಿಸಿ ಬೆಳಕುಚೆಲ್ಲಿತ್ತು. ವರದಿ ಆಲಿಸಿದ ವಿ.ಪ.ಶಾಸಕರು ಶಿಕ್ಷಕರ, ಶಾಲಾಡಳಿತದೊಂದಿಗೆ ಚರ್ಚಿಸಿ ಇದೀಗ 1ರಿಂದ 7ನೇ ತರಗತಿ ನೂತನ ಕಟ್ಟಡ ರಚನೆಗೆ ತಮ್ಮ ಅನುದಾನದಡಿ 1.50 ಕೋ.ರೂ. ಮಂಜೂರುಗೊಳಿಸುವ ಭರವಸೆ ನೀಡಿದ್ದಾರೆ.

ಈ ವಿಚಾರವಾಗಿ ಹರೀಶ್‌ ಕುಮಾರ್‌ ಅ. 11ರಂದು ಶಾಲೆಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ ಬಳಿಕ ನೂತನ ಕಟ್ಟಡ ರಚನೆ ಕುರಿತು ಚರ್ಚಿಸಿದರು. ನಡ ಗ್ರಾ.ಪಂ. ಅಧ್ಯಕ್ಷ ವಿಜಯ ಕುಮಾರ್‌, ನಡ ಶಾಲಾ ಎಸ್‌.ಡಿ.ಎಂ.ಸಿ. ಅಧ್ಯಕ್ಷ ವಸಂತ ಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧರಣೇಂದ್ರ ಕುಮಾರ್‌, ಮುಖ್ಯ ಶಿಕ್ಷಕಿ ಪುಷ್ಪಾ, ಸಹ ಶಿಕ್ಷಕರಾದ ವಿಕ್ಟರ್‌ ಮಾಡ್ತಾ, ಸುಜಾತಾ ಎಸ್‌., ಮಾಜಿ ಜಿ.ಪಂ. ಸದಸ್ಯ ಶೈಲೇಶ್‌ ಕುಮಾರ್‌, ಗುತ್ತಿಗೆದಾರರಾದ ಆಧೀಶ್‌, ನಿಶ್ಚಲ್‌ ಉಪಸ್ಥಿತರಿದ್ದರು.

ಇದನ್ನೂ ಓದಿ:ಗುಡಿಬಂಡೆ: ಭಾರೀ ಗಾತ್ರದ ಮೀನಿನ ವಿಡಿಯೋ ಅಸಲಿಯತ್ತು ಬಯಲು

ಅಭಿವೃದ್ಧಿಗೆ ಆದ್ಯತೆ
ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶತಮಾನದಂಚಿನ ಶಾಲಾ ಕಟ್ಟಡದ ಸ್ಥಿತಿ ಗಮನಿಸಿ ನೂತನ ಕಟ್ಟಡ ರಚನೆಗೆ ಅನುದಾನ ಒದಗಿಸುತ್ತಿದ್ದೇನೆ. ನನ್ನ ಮನೆಯ ಸಮೀಪವೇ ಇರುವ ಶಾಲೆಯಾದ್ದರಿಂದ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ.
-ಹರೀಶ್‌ ಕುಮಾರ್‌,
ವಿಧಾನ ಪರಿಷತ್‌ಸದಸ್ಯ

35 ಲಕ್ಷ ರೂ. ಅನುದಾನ
ನಾಲ್ವರು ಶಿಕ್ಷಕರಿರುವ ಈ ಶಾಲೆಗೆ ಕಟ್ಟಡದ್ದೇ ಕೊರತೆ ಎದುರಾಗಿತ್ತು. 96 ವರ್ಷ ಪೂರೈಸಿದ್ದರಿಂದ ಎಲ್ಲವೂ ಶತಮಾನದ ಪಟ್ಟಿಗೆ ಸೇರ್ಪಡೆ ಗೊಂಡಿತ್ತು. ಇದೀಗ 1.50 ಕೋ.ರೂ. ಅನುದಾನದಂತೆ 1ರಿಂದ 3ನೇ ತರಗತಿಗೆ ನಲಿಕಲಿ ಕೊಠಡಿ, 4ರಿಂದ 7ನೇ ತರಗತಿವರೆಗೆ ಪ್ರತ್ಯೇಕ ಕೊಠಡಿ ಹಾಗೂ 1 ಸ್ಮಾರ್ಟ್‌ ಕ್ಲಾಸ್‌ ಕೊಠಡಿ ರಚಿಸಲು ಯೋಜನೆ ರೂಪಿಸಲಾಗಿದೆ. ಆರಂಭಿಕ 35 ಲಕ್ಷ ರೂ. ಅನುದಾನ ಒದಗಿಸಿದ್ದು, ಜೂನ್‌ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವ ಚಿಂತನೆ ನಡೆಸಲಾಗಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.