ಆರೋಗ್ಯ ರಕ್ಷಣೆಗೆ ಸರಕಾರದ ವಿಶೇಷ ಒತ್ತು: ಮಠಂದೂರು

ಪುತ್ತೂರು: ತಾ| ಮಟ್ಟದ ಆರೋಗ್ಯ ಮೇಳ

Team Udayavani, Apr 19, 2022, 9:58 AM IST

sanjeeva

ಪುತ್ತೂರು: ಆಯುಷ್ಮಾನ್‌ ಭಾರತ, ಆರೋಗ್ಯ ಕರ್ನಾಟಕ, ಸುರಕ್ಷಾ ಯೋಜನೆಗಳಂತಹ ಹಲವಾರು ಯೋಜನೆಗಳ ಮೂಲಕ ಜನರ ಆರೋಗ್ಯದ ರಕ್ಷಣೆಗೆ ಸರಕಾರ ವಿಶೇಷ ಒತ್ತು ನೀಡುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ಸೋಮವಾರ ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ತಾಲೂಕು ಆಡಳಿತ, ಸಾರ್ವಜನಿಕ ಆಸ್ಪತ್ರೆ, ಯೇನಪೊಯ ವೈದ್ಯಕೀಯ ಕಾಲೇಜು ಮಂಗಳೂರು ಹಾಗೂ ಸುದಾನ ವಿದ್ಯಾಸಂಸ್ಥೆ ಪುತ್ತೂರು ಇವುಗಳ ಸಹಯೋಗದಲ್ಲಿ ನೆಹರೂನಗರ ಸುದಾನ ವಸತಿ ಶಾಲೆಯ ವಠಾರದಲ್ಲಿ ನಡೆದ ತಾಲೂಕು ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದರು.

ಉಪವಿಭಾಗದ ಸಹಾಯಕ ಕಮಿಷನರ್‌ ಗಿರೀಶ್‌ ನಂದನ್‌, ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್‌. ಗೌರಿ, ತಹಶೀಲ್ದಾರ್‌ ಟಿ. ರಮೇಶ್‌ ಬಾಬು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್‌ ಕುಮಾರ್‌ ಭಂಡಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|ಕಿಶೋರ್‌ ಕುಮಾರ್‌ ಎಂ., ಸುದಾನ ವಸತಿಯುತ ಶಾಲೆಯ ಸಂಚಾಲಕ ವಿಜಯ ಹಾರ್ವಿನ್‌ ಮಾತನಾಡಿದರು.

ನಗರಸಭಾ ಪೌರಾಯುಕ್ತ ಮಧು ಎಸ್‌. ಮನೋಹರ್‌, ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|ಜಗದೀಶ್‌, ಜಿಲ್ಲಾ ಆರ್‌ ಸಿಎಚ್‌ ಅಧಿಕಾರಿ ಡಾ| ರಾಜೇಶ್‌, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಹಾಗೂ ಪುತ್ತೂರು ನೋಡಲ್‌ ಅಧಿಕಾರಿ ಡಾ| ಬದ್ರುದ್ದೀನ್‌ ಉಪಸ್ಥಿತರಿದ್ದರು.

ಕಾರ್ಯಕ್ರಮ ಉದ್ಘಾಟನೆಗೆ ಮೊದಲು ಮಂಜಲ್ಪಡ್ಡು ವೃತ್ತದಿಂದ ಸುದಾನ ಶಾಲೆಯ ತನಕ ಆರೋಗ್ಯ ಜಾಗೃತಿ ಜಾಥಾ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಕ್‌ ರೈ ಸ್ವಾಗತಿಸಿದರು. ಸರ್ವೆ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ| ನಮಿತಾ ನಾಯಕ್‌ ವಂದಿಸಿದರು.

ಆರೋಗ್ಯ ಮೇಳದಲ್ಲಿ ಕಾಯಿಲೆಗಳ ಉಚಿತ ವೈದ್ಯಕೀಯ ತಪಾಸಣೆ ಮತ್ತು ಔಷಧ ವಿತರಣೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು, ಪ್ರಚಾರ ಹಾಗೂ ಆರೋಗ್ಯ ಮಾಹಿತಿ ಮತ್ತು ಶಿಕ್ಷಣ, ಅಗತ್ಯವಿರುವ ರೋಗಿಗಳಿಗೆ ಪ್ರಯೋಗಾಲಯ ತಪಾಸಣೆ ವ್ಯವಸ್ಥೆ ಮಾಡಲಾಗಿತ್ತು. ಸ್ಥಳದಲ್ಲಿಯೇ ಆಯುಷ್ಮಾನ್‌ ಭಾರತ್‌ ಆರೋಗ್ಯ ಕಾರ್ಡ್‌ ಮಾಡಿ ಕೊಡಲಾಯಿತು.

ನಗರಸಭೆಯಿಂದ ಸಹಕಾರ

ಅಧ್ಯಕ್ಷತೆ ವಹಿಸಿದ್ದ ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್‌ ಜೈನ್‌ ಅವರು ಮಾತನಾಡಿ, ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಉಚಿತ ಆರೋಗ್ಯ ಮೇಳಗಳು ತುಂಬಾ ಪ್ರಯೋಜನಕಾರಿಯಾಗಿದೆ. ಇಂತಹ ಕಾರ್ಯಕ್ರಮಗಳನ್ನು ನಗರಸಭಾ ವ್ಯಾಪ್ತಿಯಲ್ಲಿ ಆಯೋಜನೆ ಮಾಡಿದಲ್ಲಿ ನಗರಸಭೆಯ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.