ಗುರುವಾಯನಕೆರೆ ಬಳಿ ಲಾರಿಗೆ ಡಿಕ್ಕಿ ಹೊಡೆದ ಬೈಕ್: ಓರ್ವ ಸಾವು
Team Udayavani, Apr 11, 2023, 12:57 AM IST
ಬೆಳ್ತಂಗಡಿ: ಗುರುವಾಯನಕರೆ ಸಮೀಪದ ಶಕ್ತಿನಗರ ಎಂಬಲ್ಲಿ ಲಾರಿಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಎ. 10ರಂದು ನಡೆದಿದೆ.
ಕೇರಳ ಮೂಲದ ಬೆಳ್ತಂಗಡಿಯ ಬದ್ಯಾರು ಸಮೀಪ ರಬ್ಬರ್ಟ್ಯಾಪಿಂಗ್ ಮಾಡುತ್ತಿದ್ದ ಸೆಲ್ವ ರಾಜ್ (50) ಮೃತಪಟ್ಟಿದ್ದು, ಮತ್ತೋರ್ವ ಗುರು ವಾಯನಕೆರೆ ಪೊಟ್ಟುಕೆರೆ ಬರಾಯ ಪಲ್ಕೆ ನಿವಾಸಿ ಲೋಕೇಶ್ ಗೌಡ ಗಾಯ ಗೊಂಡಿದ್ದಾರೆ. ಸೆಲ್ವ ರಾಜ್ ಮೃತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾ ಗಾರಕ್ಕೆ ಸಾಗಿಸಲಾಗಿದೆ. ಲೋಕೇಶ್ರನ್ನು ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಿಸಲಾಗಿದೆ.
ಇದನ್ನೂ ಓದಿ: BJP ಪಟ್ಟಿ ನಾಳೆ ಬಿಡುಗಡೆ, ಕೊನೆ ಕ್ಷಣದಲ್ಲಿ.. .; ಪ್ರಹ್ಲಾದ್ ಜೋಶಿ ಹೇಳಿದ್ದೇನು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು