ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆ: ಹನುಮಗಿರಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ
Team Udayavani, Feb 10, 2023, 6:17 AM IST
ಈಶ್ವರಮಂಗಲ: ಹನುಮಗಿರಿ ಕ್ಷೇತ್ರದ ಅಮರಗಿರಿಯ ಲೋಕಾರ್ಪಣೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ಉನ್ನತ ಅಧಿಕಾರಿಗಳ ಸಭೆ ಹನುಮ ಗಿರಿಯಲ್ಲಿ ಗುರುವಾರ ನಡೆಯಿತು.
ಜಿಲ್ಲೆಯ ಅಧಿಕಾರಿಗಳು ಇಲ್ಲಿ ಮಾಡಿರುವ ವ್ಯವಸ್ಥೆಗಳು, ವಾಹನಗಳ ಸಂಚಾರಕ್ಕೆ ಮಾಡಲಾಗಿರುವ ಬದಲಿ ವ್ಯವಸ್ಥೆ ಸಹಿತ ಸಮಗ್ರ ಮಾಹಿತಿಯನ್ನು ನೀಡಿದರು.
ಅಧಿಕಾರಿಗಳು ಈಶ್ವರಮಂಗಲದ ಹೆಲಿಪ್ಯಾಡ್, ಹನುಮಗಿರಿ ಪಂಚಮುಖೀ ಆಂಜನೇಯ ಕ್ಷೇತ್ರಕ್ಕೆ ಹಾಗೂ ಅಮರಗಿರಿಯ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿ ಕೈಗೊಂಡಿರುವ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಗಣ್ಯ ವ್ಯಕ್ತಿಗಳ ರಕ್ಷಣ ಕಮಾಂಡರ್ ಹಜೇರಿ ಲಾಲ್, ವಿಂಗ್ ಕ್ರಾಫ್ಟ್ ಕಮಾಂಡರ್ ಗಳಾದ ಗೌರವ ಸಿಂಗ್, ಕಮಲೇಶ್ ಸಿಂಗ್, ಸಹಾಯಕ ಕಮಾಂಡರ್ ವಿಭಾಶ್ ರಾಯ್, ಗುಪ್ತಚಾರ ಸಂಸ್ಥೆಯ ಷಾಜಿ ಎಂ.ವಿ., ಅಡಿಶನಲ್ ಎಸ್ಪಿ ಧರ್ಣಪ್ಪ, ಎಸಿ ಗಿರೀಶ್ ನಂದನ್, ಡಿಎಸ್ಪಿ ಡಾ| ಗಾನ ಪಿ. ಕುಮಾರ್, ಡಿವೈಎಸ್ಪಿ ವೀರಯ್ಯ ಹಿರೇಮs… ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ