ರಾಜಕೀಯ ರಹಿತ ಅಭಿವೃದ್ಧಿಗೆ ಪಣ: ಶಾಸಕ ಹರೀಶ್‌ ಪೂಂಜ


Team Udayavani, Jul 2, 2020, 5:02 AM IST

ರಾಜಕೀಯ ರಹಿತ ಅಭಿವೃದ್ಧಿಗೆ ಪಣ: ಶಾಸಕ ಹರೀಶ್‌ ಪೂಂಜ

ಬೆಳ್ತಂಗಡಿ: ರಾಜ್ಯ ಹೆದ್ದಾರಿ, ಪವಿತ್ರ ಧಾರ್ಮಿಕ ಕ್ಷೇತ್ರ ಸಹಿತ ಹಲವು ಪ್ರವಾಸಿ ತಾಣ ಹೊಂದಿರುವ ಬೆಳ್ತಂಗಡಿ ತಾಲೂಕಿನ ಗ್ರಾಮೀಣ, ಪಟ್ಟ ಣದ ಬೆಳವಣಿಗೆ ದೃಷ್ಟಿಯಿಂದ ರಾಜಕೀಯರಹಿತ ಅಭಿವೃದ್ಧಿಗೆ ಪಣತೊಡುವುದಾಗಿ ಶಾಸಕ ಹರೀಶ್‌ ಪೂಂಜ ಹೇಳಿದರು.

ಪೌರಾಡಳಿತ ಇಲಾಖೆಯ ನಗರಾ ಭಿವೃದ್ಧಿ ಯೋಜನೆಯಡಿ ಪಟ್ಟಣ ಪಂಚಾಯತ್‌ ವ್ಯಾಪ್ತಿಯ 2.40 ಕೋ. ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

2.40 ಕೋ.ರೂ. ವೆಚ್ಚದ ಕಾಮಗಾರಿ ಸುದೆಮುಗೇರು ತಿರುವಿನಿಂದ ಕಿಟ್ಟಣ್ಣ ಶೆಟ್ಟಿ ಮನೆಯವರೆಗೆ ರಸ್ತೆ ಕಾಂಕ್ರೀಟ್‌ ಕಾಮ ಗಾರಿಗೆ 40 ಲ.ರೂ., ಮಟ್ಲ ಜೋಸೆಫ್‌ ಮನೆಯಿಂದ ಮಟ್ಲ ನಾರಾಯಣ ರಾವ್‌ ಮನೆವರೆಗಿನ ರಸ್ತೆ ಕಾಂಕ್ರೀಟ್‌ಗೆ 35 ಲ. ರೂ., ಕೆಲ್ಲಗುತ್ತು ರಸ್ತೆಯಿಂದ ಚರ್ಚ್‌ ರಸ್ತೆ ಕಾಂಕ್ರೀಟ್‌ ಕಾಮಗಾರಿಗೆ 25 ಲ. ರೂ., ಕೆಲ್ಲಗುತ್ತು ಮೆಡ್ಯಲೋಟ್ಟು ರಸ್ತೆ ಕಾಂಕ್ರೀಟ್‌ ಕಾಮಗಾರಿಗೆ 50 ಲ. ರೂ.,ಜೈನ ಪೇಟೆ ಅರಫಾ ಸ್ಯಾನಿಟರಿ ಪಕ್ಕದ ರಸ್ತೆ ಕಾಂಕ್ರೀಟ್‌ ಕಾಮಗಾರಿ ಹಾಗೂ ಹಳ್ಳಕ್ಕೆ ತಡೆಗೋಡೆ 30 ಲ.ರೂ., ಗುಂಪಲಾಜೆ ಕೃಷ್ಣ ಭಟ್‌ ಮನೆಯಿಂದ ಮುಗುಳಿ ಛತ್ರ ರಸ್ತೆ ಕಾಂಕ್ರೀಟ್‌ ಕಾಮಗಾರಿಗೆ 20 ಲ.ರೂ., ಕಂಚಿಂಜೆ ರುದ್ರೋಜಿಯವರ ಮನೆ ಎದುರು ರಸ್ತೆ ಅಭಿವೃದ್ಧಿಗೆ 15 ಲ.ರೂ. ಹಾಗೂ 25 ಲ.ರೂ. ವೆಚ್ಚದಲ್ಲಿ ಮಾರಿಗುಡಿ ಹಾಗೂ ಪೊಲೀಸ್‌ ಕ್ವಾಟ್ರಸ್‌ ಬಳಿ ಇಂಟರ್‌ಲಾಕ್‌ ಅಳವಡಿಕೆಗೆ ಶಿಲಾನ್ಯಾಸ ನಡೆಸಲಾಯಿತು.

ಪ. ಪಂ. ಸದಸ್ಯ ರಾದ ಜಯಾನಂದ ಗೌಡ, ಶರತ್‌ ಕುಮಾರ್‌ ಶೆಟ್ಟಿ, ರಜನಿ ಕುಡ್ವ, ಅಂಬರೀಶ್‌, ಲೋಕೇಶ್‌, ಜಗದೀಶ್‌ ಡಿ., ತುಳಸಿ, ಗೌರಿ, ಮುಖ್ಯಾಧಿ ಕಾರಿ ಸುಧಾಕರ್‌, ಎಂಜಿನಿಯರ್‌ ಮಹಾ ವೀರ ಆರಿಗ, ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಗಣೇಶ್‌, ಕಾರ್ಯದರ್ಶಿ ಕೇಶವ ಮೊದಲಾದವರಿದ್ದರು.

 

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.