ಚಂದನವನದಲ್ಲಿ ಹರ್ಷಿತ್‌ ಹೆಜ್ಜೆ ಗುರುತು

ಕಿರುತೆರೆಯಲ್ಲಿ ಮಿಂಚಿ ಇದೀಗ ಹಿರಿತೆರೆಗೆ ಲಗ್ಗೆ

Team Udayavani, Jun 15, 2019, 5:00 AM IST

q-15

ಸಾಧನೆಗೆ ಸಣ್ಣ ಸಣ್ಣ ಪ್ರಯತ್ನಗಳೇ ಮೆಟ್ಟಿಲುಗಳು. ಪ್ರಯತ್ನಗಳೇ ನಮ್ಮನ್ನು ಗುರಿಮುಟ್ಟಿಸುತ್ತವೆ. ಸತತ ಪ್ರಯತ್ನದಿಂದ ಗುರಿ ಸೇರುವ ಘಳಿಗೆ ಸಮಿಪಿಸಬಹುದು. ಇದೇ ರೀತಿ ತನ್ನ ಬಣ್ಣ ಬಣ್ಣದ ಕನಸನ್ನು (ನನಸಾಗಿಸಲು) ರಂಗೇರಿಸಲು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ ಪುತ್ತೂರು ತಾಲೂಕಿನ ಹರ್ಷಿತ್‌ ಕಣಿಯಾರು.

ನಗು ಮೊಗದ ಚೆಲುವನಿಗೆ ನಟನಾಗುವ ಕನಸು. ಬಿಬಿಎಂ ಪದವೀಧರರಾದ ಇವರು ತಮ್ಮ ಶಾಲಾ ದಿನಗಳಿಂದಲೇ ನೃತ್ಯ, ನಾಟಕ. ಇಂತಹ ಕಾರ್ಯಕ್ರಮಗಳೆಲ್ಲ ಹೆಚ್ಚಿನ ಒಲವನ್ನು ತೋರುತ್ತಿದ್ದರು. ನಟನಾಗಬೇಕು ಎಂಬ ಕನಸು ಹಚ್ಚ ಹಸುರಾಗಿಯೇ ಉಳಿಯಿತು. ನಟನೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ ಅವರು, ಈ ಕುರಿತು ಹೆಚ್ಚಿನ ತರಬೇತಿ ಪಡೆದರು. ಉಡುಪಿಯಲ್ಲಿ ನಡೆದ ಫಿಲ್ಮ್ ಆಡಿಷನ್‌ನಲ್ಲಿ ಭಾಗವಹಿಸಿ ನಟನೆಯ ಕ್ಷೇತ್ರದಲ್ಲಿ ತಮ್ಮ ಅರ್ಹತೆಯನ್ನು ಸಾಬೀತು ಮಾಡಿದರು.

ಬಣ್ಣದ ಬದುಕಿನ ಕನಸ ಹೊತ್ತ ಹೈದನಿಗೆ ಧಾರವಾಹಿಗಳಲ್ಲಿ ಅವಕಾಶ ತೆರೆದುಕೊಂಡಿತ್ತು. ನಾ ನಿನ್ನ ಬಿಡಲಾರೆ, ಸೀತಾ ವಲ್ಲಭ, ಸರ್ವಮಂಗಲ ಮಾಂಗಲೆ ಸಹಿತ ಹಲವು ಧಾರವಾಹಿಗಳಲ್ಲಿ ಉತ್ತಮವಾಗಿ ಅವಕಾಶಗಳು ಸಿಕ್ಕವು. ನಟನೆಯ ಅನುಭವ ಬೆಳೆಯಲೂ ಸಹಾಯವಾಯಿತು. ಅವಕಾಶಗಳ ಆಶಾವಾದಿಯಾದ ಹರ್ಷಿತ್‌ಗೆ ಈ ಅವಕಾಶಾಗಳು ಜೀವ ತುಂಬಿದವು. ಇದೀಗ ಅವರ ನಟನ ಕೌಶಲವನ್ನು ಗುರುತಿಸಿ ಖ್ಯಾತ ನಿರ್ದೇಶಕ ಕೃಷ್ಣ ವಿ. ಹಾಗೂ ಮಧುಸೂದನ್‌ ಇವರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಹೊಸ ಚಿತ್ರವೊಂದರಲ್ಲಿ ನಾಯಕ ನಟರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಚಂದನವನಕ್ಕೆ ಲಗ್ಗೆಯಿಟ್ಟಿದ್ದಾರೆ. ಕಿರು ತೆರೆಯಿಂದ ಹಿರಿ ತೆರೆಗೆ ಕಾಲಿಟ್ಟ ಮುಗ್ಧ ಮನದ ಹೈದನಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳುವ ಸೂಚನೆ ಸಿಗುತ್ತಿದೆ.

ಮಗನ ಆಸಕ್ತಿಗೆ ತಂದೆ, ತಾಯಿ ಮತ್ತು ಸಹೋದರನ ಪ್ರೋತ್ಸಾಹ ನೀರೆರೆದಿದೆ. ಸ್ನೇಹಿತರ ಸಹಾಯದಿಂದ ಸಿನೆಮಾದಲ್ಲಿ ಅವಕಾಶ ದೊರಕುವಂತಾಯಿತು ಎಂದು ಹರ್ಷಿತ್‌ ಹೇಳುತ್ತಾರೆ. ತನ್ನಲ್ಲಿರುವ ಪ್ರತಿಭೆ, ಆಸಕ್ತಿ ಹಾಗೂ ನಿರಂತರ ಪ್ರಯತ್ನದ ಫಲವಾಗಿ ಅವಕಾಶಗಳು ತೆರೆದುಕೊಳ್ಳುವ ಸಮಯ ಸಮೀಪಿಸುತ್ತದೆ. ಯಾರು ಸತತವಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೋ, ಅವರಿಗೆ ದಾರಿ ತಾನಾಗಿ ತೆರೆದುಕೊಳ್ಳುತ್ತದೆ. ಕೈ ಕಟ್ಟಿ ಕೂರದೆ ಆತ್ಮ ವಿಶ್ವಾಸದಿಂದ ಮುನ್ನುಗ್ಗುವ ಧೈರ್ಯ ಮಾಡಿದ ಹರ್ಷಿತ್‌, ಸ್ಯಾಂಡಲ್‌ವುಡ್‌ನ‌ಲ್ಲಿ ಮಿಂಚಲು ಸಿದ್ಧರಾಗಿದ್ದಾರೆ.

ನಗುಮೊಗದ ಸರದಾರ
ಮೊದಲ ಪ್ರಯತ್ನದಲ್ಲಿಯೇ ಬದುಕನ್ನು ಗೆಲ್ಲಲು ಸಾಧ್ಯವಿಲ್ಲ. ಆದರೆ ಪ್ರಯತ್ನದಿಂದ ಸೋತರೂ ಅದರೊಳಗಿನ ಅನುಭವ ಜೀವನದ ನೈಜತೆಯನ್ನು ಅರ್ಥಮಾಡಿಸುತ್ತದೆ. ಛಲದಿಂದ ಮುನ್ನುಗ್ಗಿದರೆ ಯಾವ ಕಷ್ಟವಾದರೂ ಸರಿಯೇ ದೂರ ಸರಿಯಲೇ ಬೇಕು. ಪ್ರಯತ್ನದಲ್ಲಿ ನಂಬಿಕೆ, ಶ್ರದ್ಧೆ ಇದ್ದರೆ ಪ್ರತಿಯೊಂದು ಹಂತದಲ್ಲಿಯೂ ಗುರಿ ಸೇರುವ ಮೆಟ್ಟಿಲುಗಳು ಕಾಣಿಸುತ್ತವೆ. ತಾನು ಕಂಡ ಕನಸಿಗೆ ಬಣ್ಣದ ರಂಗೋಲಿ ಬಿಡಲು ಚಂದನವನಕ್ಕೆ ಕಾಲಿಟ್ಟ ಹರ್ಷಿತ್‌ ಎಲ್ಲರ ಮನ ಗೆಲ್ಲಲಿ ಹಾಗೂ ಇನ್ನಷ್ಟು ಅವಕಾಶಗಳು ಅವರನ್ನು ಹುಡುಕಿ ಬರುವಂತಾಗಲಿ ಎಂಬುದು ಅವರ ಸ್ನೇಹಿತರ ಹಾರೈಕೆ.

ಭವಿತಾ ಕಣಲ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.