ಕಲ್ಮಕಾರು: ಭಾರೀ ಮಳೆ – ತಡರಾತ್ರಿ ಭೂಕುಸಿತ
Team Udayavani, Aug 1, 2022, 12:15 PM IST
ಸುಬ್ರಹ್ಮಣ್ಯ: ನಿನ್ನೆಯ ಭಾರೀ ಮಳೆಗೆ ಸುಳ್ಯ ತಾಲೂಕಿನ ಕಲ್ಮಕಾರಿನ ಕಡಮಕಲ್ಲು ಕಾಡಿನ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿರುವ ಘಟನೆ ನಡೆದಿದೆ.
ಘಟನೆಯಿಂದ ಅಪಾರ ಪ್ರಮಾಣದ ಮಣ್ಣು ಮಿಶ್ರಿತ ನೀರು ಹರಿದು ಸೇತುವೆಗಳು ಕೊಚ್ಚಿ ಹೋಗಿವೆ ಎಂದು ವರದಿಯಾಗಿದೆ. ಕೃಷಿಕರ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಕೃಷಿ ಹಾನಿಯಾದ ಘಟನೆಯೂ ನಡೆದಿದೆ. ಈಗಲೂ ತೋಡಿನಲ್ಲಿ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿರುವುದಾಗಿ ತಿಳಿದು ಬಂದಿದೆ. ಜನತೆ ಆತಂಕಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ