ಘಾಟ್ ಪ್ರದೇಶದಲ್ಲಿ ಭಾರೀ ಮಳೆ: ಧುಮ್ಮಿಕ್ಕಿ ಹರಿಯುತ್ತಿರುವ ಬಂಡಾಜೆ ಅರ್ಬಿ ಫಾಲ್ಸ್
Team Udayavani, Nov 16, 2021, 3:28 PM IST
ಬೆಳ್ತಂಗಡಿ: ಚಿಕ್ಕಮಗಳೂರು ಸೇರಿದಂತೆ ಘಾಟ್ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ದಿಡುಪೆ ಪ್ರದೇಶದ ಹಳ್ಳಗಳು ತುಂಬಿ ಹರಿಯಲಾರಂಬಿಸಿದೆ.
ರಾಷ್ಟ್ರೀಯ ಉದ್ಯಾನದಂಚಿನಲ್ಲಿರುವ ಬಂಡಾಜೆ ಅರ್ಬಿ ಫಾಲ್ಸ್ ಧುಮ್ಮಿಕ್ಕಿ ಹರಿಯುವ ದೃಶ್ಯ ಸ್ಥಳೀಯರು ಸೆರೆ ಹಿಡಿದಿದ್ದಾರೆ.
ಕಳೆದ ಎರಡು ದಿನಗಳ ಹಿಂದಿನಿಂದ ಬೆಳ್ತಂಗಡಿ ತಾಲೂನಾದ್ಯಂತ ಸಂಜೆಯಾಗುತ್ತಲೆ ಭಾರೀ ಮಳೆ ಸುರಿಯುತ್ತಿದೆ.
ಇದೀಗ ದಿಡುಪೆ ಪರಿಸರದಲ್ಲಿ ನಿರಂತರ 3 ಗಂಟೆ ಭಾರಿ ಗಾಳಿ ಮಳೆ ಸುರಿಯುತ್ತಿರುವ ಪರಿಣಾಮ ಹಳ್ಳ, ತೋಡುಗಳಲ್ಲಿ ಹರಿವು ಹೆಚ್ಚಾಗಿದ್ದು ನೇತ್ರಾವತಿ ನದಿಯಲ್ಲಿ ನೀರು ಹೆಚ್ಚಾಗುವ ಸಂಭವವಿದೆ.
ದಿಡುಪೆ ಸಮೀಪ ಹಳ್ಳಗಳಿಗೆ ಹಾಕಿದ ತಾತ್ಕಾಲಿಕ ಮರದ ಪಾಲಗಳು ಕೊಚ್ಚಿಹೋಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು