ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್‌ ತಡೆ; ಮುಟ್ಟುಗೋಲು ಹಾಕಿದ್ದ ವಸ್ತು ಮರಳಿ ಮಾಲಕರಿಗೆ


Team Udayavani, Feb 6, 2024, 11:46 PM IST

District Collector ಆದೇಶಕ್ಕೆ ಹೈಕೋರ್ಟ್‌ ತಡೆ; ಮುಟ್ಟುಗೋಲು ಹಾಕಿದ್ದ ವಸ್ತು ಮರಳಿ ಮಾಲಕರಿಗೆ

ಗುತ್ತಿಗಾರು: ನಾಲ್ಕೂರು ಗ್ರಾಮದ ಕಡವೆಗುಂಡಿ ಎಂಬಲ್ಲಿ ಸರಕಾರಿ ಜಾಗದ ಅತಿಕ್ರಮಣ ಆರೋಪದಲ್ಲಿ ಮುಟ್ಟುಗೋಲು ಹಾಕಲಾಗಿದ್ದ ವಸ್ತುಗಳನ್ನು ಹೈಕೋರ್ಟ್‌ ಆದೇಶದ ಮೇರೆಗೆ ಮರಳಿಸಲಾಗಿದೆ.

ನಾಲ್ಕೂರು ಗ್ರಾಮದ ಮನುದೇವ್‌ ಪರಮಲೆ ಅವರು ಮಾಡಿದ ಕೃಷಿಯನ್ನು ದ.ಕ. ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದ ದಿನ ಕೆಲವರು ಸರಕಾರಿ ಜಾಗ ಅತಿಕ್ರಮಣವೆಂದು ಆರೋಪಿಸಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅತಿಕ್ರಮಣ ತೆರವಿಗೆ ಅದೇಶಿಸಿದ್ದು, ಕಂದಾಯ ಅಧಿಕಾರಿಗಳು ತೆರವುಗೊಳಿಸಿದ್ದರು.

ಈ ಕ್ರಮದ ವಿರುದ್ಧ ಮನುದೇವ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ನ್ಯಾಯಾಲಯವು ಜಿಲ್ಲಾಧಿಕಾರಿಯವರ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದು, ಮುಟ್ಟುಗೋಲು ಮಾಡಿಕೊಂಡ ಎಲ್ಲ ವಸ್ತುಗಳನ್ನು ಮರಳಿಸುವಂತೆ ಆದೇಶ ನೀಡಿದೆ. ಅದರಂತೆ ಸುಳ್ಯ ತಾಲೂಕು ಕಚೇರಿಯಲ್ಲಿ ಇರಿಸಲಾಗಿದ್ದ ಸೋಲಾರ್‌ ಬೇಲಿ, ಬ್ಯಾಟರಿ ಮತ್ತು ಇತರ ವಸ್ತುಗಳನ್ನು ಗ್ರಾಮ ಲೆಕ್ಕಾಧಿಕಾರಿ ಶ್ರೀಕಲಾ ಉಪಸ್ಥಿತಿಯಲ್ಲಿ ಇಲಾಖೆಯು ಮನುದೇವರಿಗೆ ಹಿಂದಿರುಗಿಸಿದೆ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.