ಕೆಳಗಿನ ವಗ್ಗ: ಧಾರಾಕಾರ ಮಳೆಗೆ ರಸ್ತೆ ಬದಿ ಗುಡ್ಡ ಜರಿತ: ಅವೈಜ್ಞಾನಿಕ ಕಾಮಗಾರಿ ಆರೋಪ
Team Udayavani, Jul 18, 2021, 11:07 AM IST
ಪುಂಜಾಲಕಟ್ಟೆ: ಕಳೆದ ಕೆಲವು ದಿನಗಳಿಂದ ಅವ್ಯಾಹತವಾಗಿ ಸುರಿಯುತ್ತಿರುವ ಮಳೆಗೆ ಶನಿವಾರ ರಾತ್ರಿ ಬಿ.ಸಿ.ರೋಡ್- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಳಗಿನ ವಗ್ಗ, ಆಲಂಪುರಿ ಕ್ರಾಸ್ ಬಳಿ ರಸ್ತೆ ಬದಿಯ ಗುಡ್ಡ ಜರಿದು ಸುಮಾರು 50 ಕ್ಕೂ ಹೆಚ್ಚು ಅಡಿಕೆ ಮರಗಳು ಧರಾಶಾಯಿಯಾಗಿದೆ.
ಈ ಜಾಗ ಇಲ್ಲಿನ ಸ್ಟ್ಯಾನಿ ಲೋಬೋ ಅವರಿಗೆ ಸೇರಿದ್ದು, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ವೇಳೆ ಅವೈಜ್ಞಾನಿಕ ವಾಗಿ ರಸ್ತೆ ಬದಿಯ ಗುಡ್ಡವನ್ನು ಅಗೆದಿರುವುದೇ ಜರಿತಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಈಗಾಗಲೇ ರಸ್ತೆ ಇನ್ನೊಂದು ಬದಿಯಲ್ಲಿದ್ದ ಮನೆಯನ್ನು ಹೆದ್ದಾರಿ ಕಾಮಗಾರಿ ವೇಳೆ ತೆರವುಗೊಳಿಸಿದ್ದು, ತೋಟದ ಭಾಗದ ಜಾಗದಲ್ಲಿದ್ದ ಬಂಡೆಯನ್ನು ಒಡೆದು ಹಾಕಿದ್ದಾರೆ.
ರಸ್ತೆ ಬದಿ ತಡೆ ಗೋಡೆ ನಿರ್ಮಿಸಿ ಕೊಡುವ ಭರವಸೆ ನೀಡಿದ್ದು ಇನ್ನೂ ನಿರ್ಮಿಸಿಲ್ಲ. ಇದೀಗ ತೋಟಕ್ಕೆ ಹಾನಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ