ಸೈನಿಕರಿಗೆ ನಮನ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ:ಪೂರ್ಣಾತ್ಮರಾಂ


Team Udayavani, Jul 28, 2018, 3:29 PM IST

28-july-20.jpg

ಈಶ್ವರಮಂಗಲ: ಇಲ್ಲಿನ ಮೇ| ಸಂದೀಪ್‌ ಉಣ್ಣಿಕೃಷ್ಣ ವೃತ್ತದಲ್ಲಿ ಈಶ್ವರಮಂಗಲ ಹಿಂದೂ ಜಾಗರಣ ವೇದಿಕೆ ವತಿಯಿಂದ ಕಾರ್ಗಿಲ್‌ ವಿಜಯೋತ್ಸವ ಮತ್ತು ವೀರಯೋಧರಿಗೆ ನಮನ ಕಾರ್ಯಕ್ರಮ ಗುರುವಾರ ನಡೆಯಿತು. ಮಾಜಿ ಸೈನಿಕ ರವಿರಾಜ್‌ ಗೌಡ, ತಿಮ್ಮಯ್ಯ ಗೌಡ ಮತ್ತು ಈಶ್ವರಮಂಗಲ ಹೊಠಠಾಣೆಯ ಎಎಸ್‌ಐ ರಾಮಚಂದ್ರ ಇವರು ದೀಪ ಬೆಳಗಿಸಿ ವೀರಯೋಧರಿಗೆ ನಮನ ಸಲ್ಲಿಸಿದರು. ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಲಾಯಿತು.

ಸಾಮಾಜಿಕ ಕಾರ್ಯಕರ್ತ ಪೂರ್ಣಾತ್ಮರಾಂ ಈಶ್ವರಮಂಗಲ ಮಾತನಾಡಿ, ದೇಶದ ಪ್ರತಿಯೊಬ್ಬರಲ್ಲಿ ದೇಶಭಕ್ತಿ ಮೂಡಬೇಕು. ಸೈನಿಕರು ತಮ್ಮ ಎಲ್ಲ ಆಸೆಯನ್ನು ಬಿಟ್ಟು ದೇಶದ ರಕ್ಷಣೆಯಲ್ಲಿ ತೊಡಗಿಸಿಕೊಂಡು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಯುದ್ಧ ಭೂಮಿಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ವಿರೋಧಿಗಳೊಂದಿಗೆ ಹೋರಾಟ ಮಾಡಿ ಬಲಿದಾನಗೈದ ಸೈನಿಕರಿಗೆ ನಮನ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸೈನಿಕರ ದೇಶಪ್ರೇಮಕ್ಕೆ, ದೇಶಭಕ್ತಿಗೆ, ನಿಸ್ವಾರ್ಥ ಸೇವೆಗೆ ಪ್ರತಿಯೊಬ್ಬರು ನಮನ ಸಲ್ಲಿಸಬೇಕು ಎಂದು ಹೇಳಿದರು.

ಡಾ| ಶ್ರೀ ಕುಮಾರ್‌, ನೆಟ್ಟಣಿಗೆ ಮುಟ್ನೂರು ಗ್ರಾಮ ಪಂಚಾಯತ್‌ ಸದಸ್ಯ ಅಬ್ದುಲ್‌ ಖಾದರ್‌ ಕಾರ್ಗಿಲ್‌ ಕದನವನ್ನು ನೆನಪಿಸಿದರು. ಮೌನ ಪ್ರಾರ್ಥನೆ ಮತ್ತು ವೃತ್ತದ ಸುತ್ತ ಹಣತೆಯನ್ನು ಉರಿಸಿ, ಹುತಾತ್ಮ ಸೈನಿಕರಿಗೆ ನಮನ ಸಲ್ಲಿಸಲಾಯಿತು. ಸಿಹಿ ತಿಂಡಿ ವಿತರಿಸಲಾಯಿತು. ಪಟಾಕಿ ಸಿಡಿಸಲಾಯಿತು.

ತಾ| ಹಿಜಾವೇಯ ಪ್ರಧಾನ ಕಾರ್ಯದರ್ಶಿ ಚಿನ್ಮಯ್‌ ರೈ ನಡುಬೈಲು, ಈಶ್ವರಮಂಗಲ ಹಿಜಾವೇಯ ಅಧ್ಯಕ್ಷ ಚರಣ್‌ರಾಜ್‌, ಮಾಜಿ ಅಧ್ಯಕ್ಷ ದೀಪಕ್‌ ಕುಮಾರ್‌ ಮುಂಡ್ಯ, ಸಂಚಾಲಕ ಅವಿನಾಶ್‌ ಪಳನೀರು, ಸಂಘಟನ ಕಾರ್ಯದರ್ಶಿ ಯೋಗೀಶ್‌ ಬಸಿರಡ್ಕ, ಸದಾಶಿವ ರೈ ನಡುಬೈಲು, ಪ್ರವೀಣ್‌ ರೈ ಮೇನಾಲ, ನಿತ್ಯಾನಂದ ಭಟ್‌, ನಾರಾಯಣ ರೈ ಅಂಕೊತ್ತಿ ಮಾರು, ಮಂಜುನಾಥ ರೈ ಸಾಂತ್ಯ, ಭರತ್‌ ರೈ ಮೂಡಾಯೂರು, ರಾಜೇಂದ್ರಪ್ರಸಾದ್‌ ಮೇನಾಲ, ಆನಂದ ರೈ ಸಾಂತ್ಯ, ರಮೇಶ್‌ ಪೂಜಾರಿ ಮುಂಡ್ಯ, ಪರಮೇಶ್ವರ, ಪ್ರದೀಪ್‌ ಮೇನಾಲ, ಬಿಎಂಎಸ್‌ ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ ಮಂಜುನಾಥ ರೈ, ಹಿಜಾವೇಯ ಕಾರ್ಯಕರ್ತರಾದ ರಾಜೇಶ್‌ ಪಂಚೋಡಿ, ಸುರೇಶ್‌ ನಡುಬೈಲು, ಅಶ್ವಿ‌ತ್‌ ಮಡ್ಯಲಮಜಲು, ಅಶೋಕ ಸುರುಳಿಮೂಲೆ, ಪ್ರಶಾಂತ್‌ ಕನ್ನಟಿಮಾರು, ಗುರುರಾಜ್‌ ಪಳನೀರು, ಅನಿಲ್‌ ಬೆಳ್ಳಿಚಾಡವು, ಜೀವನ ಕರ್ಪುಡಿಕಾನ, ದಿನೇಶ್‌ ಮೇನಾಲ, ಸತೀಶ್‌ ಸುರುಳಿಮೂಲೆ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಅರ್ಚನಾ, ಅಕ್ಷಣಾ ಪ್ರಾರ್ಥಿಸಿದರು. ಹಿಜಾವೇಯ ಚಂದ್ರಹಾಸ ಮುಂಡ್ಯ ಸ್ವಾಗತಿಸಿದರು. ಹರೀಶ್‌ ಬಾಬು ವಂದಿಸಿದರು. ಪ್ರಶಾಂತ್‌ ನಾಯರ್‌ ಕುಂಟಾಪು ನಿರ್ವಹಿಸಿದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.